AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಕನ್ನಡ ಮಾಧ್ಯಮದಲ್ಲಿ.. ಹರಿಹರ ತಾಲ್ಲೂಕಿನ ಡ್ರೈವರ್ ಮಗ ರಾಜ್ಯಕ್ಕೆ First

ದಾವಣಗೆರೆ: ಇಂಗ್ಲಿಷ್ ಮಾಧ್ಯಮ, ಉತ್ತಮ ಶಿಕ್ಷಣ ಪಡೆದು Rank​ ಪಡೆಯುವವರನ್ನ ನೋಡಿದ್ದೇವೆ. ಆದರೆ, ಜಿಲ್ಲೆಯ ಹರಿಹರ ತಾಲೂಕಿನ ಗುತ್ತೂರು ಗ್ರಾಮದ ವಿದ್ಯಾರ್ಥಿಯೊಬ್ಬ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ Rank​  ಪಡೆದಿದ್ದಾನೆ. MKET ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಅಭಿಷೇಕ್ ಎಂ 623 ಅಂಕ ಪಡೆದು ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾನೆ. ಬಾಡಿಗೆ ಕಾರು ಚಾಲಕ ಮಂಜುನಾಥ್ ಹಾಗೂ ನೇತ್ರಾವತಿ ದಂಪತಿಯ ಮಗನಾದ ಅಭಿಷೇಕ್ ಎಂ Rank​ ಪಡೆದು ಪೋಷಕರಿಗೆ ಸಂತಸ ತಂದುಕೊಟ್ಟಿದ್ದಾನೆ.

SSLC ಕನ್ನಡ ಮಾಧ್ಯಮದಲ್ಲಿ.. ಹರಿಹರ ತಾಲ್ಲೂಕಿನ ಡ್ರೈವರ್ ಮಗ ರಾಜ್ಯಕ್ಕೆ First
KUSHAL V
| Edited By: ಸಾಧು ಶ್ರೀನಾಥ್​|

Updated on:Aug 14, 2020 | 9:38 AM

Share

ದಾವಣಗೆರೆ: ಇಂಗ್ಲಿಷ್ ಮಾಧ್ಯಮ, ಉತ್ತಮ ಶಿಕ್ಷಣ ಪಡೆದು Rank​ ಪಡೆಯುವವರನ್ನ ನೋಡಿದ್ದೇವೆ. ಆದರೆ, ಜಿಲ್ಲೆಯ ಹರಿಹರ ತಾಲೂಕಿನ ಗುತ್ತೂರು ಗ್ರಾಮದ ವಿದ್ಯಾರ್ಥಿಯೊಬ್ಬ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ Rank​  ಪಡೆದಿದ್ದಾನೆ.

MKET ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಅಭಿಷೇಕ್ ಎಂ 623 ಅಂಕ ಪಡೆದು ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾನೆ.

ಬಾಡಿಗೆ ಕಾರು ಚಾಲಕ ಮಂಜುನಾಥ್ ಹಾಗೂ ನೇತ್ರಾವತಿ ದಂಪತಿಯ ಮಗನಾದ ಅಭಿಷೇಕ್ ಎಂ Rank​ ಪಡೆದು ಪೋಷಕರಿಗೆ ಸಂತಸ ತಂದುಕೊಟ್ಟಿದ್ದಾನೆ.

Published On - 6:13 pm, Mon, 10 August 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ