AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಕನ್ನಡ ಮಾಧ್ಯಮದಲ್ಲಿ.. ಹರಿಹರ ತಾಲ್ಲೂಕಿನ ಡ್ರೈವರ್ ಮಗ ರಾಜ್ಯಕ್ಕೆ First

ದಾವಣಗೆರೆ: ಇಂಗ್ಲಿಷ್ ಮಾಧ್ಯಮ, ಉತ್ತಮ ಶಿಕ್ಷಣ ಪಡೆದು Rank​ ಪಡೆಯುವವರನ್ನ ನೋಡಿದ್ದೇವೆ. ಆದರೆ, ಜಿಲ್ಲೆಯ ಹರಿಹರ ತಾಲೂಕಿನ ಗುತ್ತೂರು ಗ್ರಾಮದ ವಿದ್ಯಾರ್ಥಿಯೊಬ್ಬ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ Rank​  ಪಡೆದಿದ್ದಾನೆ. MKET ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಅಭಿಷೇಕ್ ಎಂ 623 ಅಂಕ ಪಡೆದು ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾನೆ. ಬಾಡಿಗೆ ಕಾರು ಚಾಲಕ ಮಂಜುನಾಥ್ ಹಾಗೂ ನೇತ್ರಾವತಿ ದಂಪತಿಯ ಮಗನಾದ ಅಭಿಷೇಕ್ ಎಂ Rank​ ಪಡೆದು ಪೋಷಕರಿಗೆ ಸಂತಸ ತಂದುಕೊಟ್ಟಿದ್ದಾನೆ.

SSLC ಕನ್ನಡ ಮಾಧ್ಯಮದಲ್ಲಿ.. ಹರಿಹರ ತಾಲ್ಲೂಕಿನ ಡ್ರೈವರ್ ಮಗ ರಾಜ್ಯಕ್ಕೆ First
KUSHAL V
| Edited By: ಸಾಧು ಶ್ರೀನಾಥ್​|

Updated on:Aug 14, 2020 | 9:38 AM

Share

ದಾವಣಗೆರೆ: ಇಂಗ್ಲಿಷ್ ಮಾಧ್ಯಮ, ಉತ್ತಮ ಶಿಕ್ಷಣ ಪಡೆದು Rank​ ಪಡೆಯುವವರನ್ನ ನೋಡಿದ್ದೇವೆ. ಆದರೆ, ಜಿಲ್ಲೆಯ ಹರಿಹರ ತಾಲೂಕಿನ ಗುತ್ತೂರು ಗ್ರಾಮದ ವಿದ್ಯಾರ್ಥಿಯೊಬ್ಬ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ Rank​  ಪಡೆದಿದ್ದಾನೆ.

MKET ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಅಭಿಷೇಕ್ ಎಂ 623 ಅಂಕ ಪಡೆದು ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾನೆ.

ಬಾಡಿಗೆ ಕಾರು ಚಾಲಕ ಮಂಜುನಾಥ್ ಹಾಗೂ ನೇತ್ರಾವತಿ ದಂಪತಿಯ ಮಗನಾದ ಅಭಿಷೇಕ್ ಎಂ Rank​ ಪಡೆದು ಪೋಷಕರಿಗೆ ಸಂತಸ ತಂದುಕೊಟ್ಟಿದ್ದಾನೆ.

Published On - 6:13 pm, Mon, 10 August 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ