AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ ಮಧ್ಯೆಯೂ ಅದ್ಧೂರಿ ಜಾತ್ರೆ, ಅರ್ಚಕನ ವಿರುದ್ಧ ಕೇಸ್

ರಾಮನಗರ: ಕೊರೊನಾ ಲಾಕ್‌ಡೌನ್ ಮಧ್ಯೆಯೂ ಕೊಳಗೊಂಡನಹಳ್ಳಿಯಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮಾರಮ್ಮ ‌ದೇವಸ್ಥಾನದ ಅರ್ಚಕನ ವಿರುದ್ಧ ಕೇಸ್ ದಾಖಲಾಗಿದೆ. ರಾಮನಗರ ‌ಜಿಲ್ಲೆ ಕನಕಪುರ ‌ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದಲ್ಲಿರುವ ಮಾರಮ್ಮ ‌ದೇವಸ್ಥಾನದ ಜಾತ್ರೆಯನ್ನು ಮೇ 12 ರಂದು ಅದ್ಧೂರಿಯಾಗಿ ನೆರವೇರಿಸಲಾಗಿತ್ತು. ಹೀಗಾಗಿ ಲಾಕ್​ಡೌನ್ ಇದ್ದರೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಾತ್ರೆ ಮಾಡಲಾಗಿದೆ ಎಂದು ಮಾರಮ್ಮ ದೇವಸ್ಥಾನದ ಅರ್ಚಕ ಚಿಕ್ಕಮಾರೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಜಾತ್ರೆಯಲ್ಲಿ ಗ್ರಾಮದ ಜನರು ಅಂತರ ಮರೆತು, ಮಾಸ್ಕ್ ಧರಿಸದೇ ಭಾಗಿಯಾಗಿದ್ದರು. ಕೋಡಿಹಳ್ಳಿ ಪೊಲೀಸ್ […]

ಲಾಕ್‌ಡೌನ್ ಮಧ್ಯೆಯೂ ಅದ್ಧೂರಿ ಜಾತ್ರೆ, ಅರ್ಚಕನ ವಿರುದ್ಧ ಕೇಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 14, 2020 | 10:46 AM

Share

ರಾಮನಗರ: ಕೊರೊನಾ ಲಾಕ್‌ಡೌನ್ ಮಧ್ಯೆಯೂ ಕೊಳಗೊಂಡನಹಳ್ಳಿಯಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮಾರಮ್ಮ ‌ದೇವಸ್ಥಾನದ ಅರ್ಚಕನ ವಿರುದ್ಧ ಕೇಸ್ ದಾಖಲಾಗಿದೆ.

ರಾಮನಗರ ‌ಜಿಲ್ಲೆ ಕನಕಪುರ ‌ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದಲ್ಲಿರುವ ಮಾರಮ್ಮ ‌ದೇವಸ್ಥಾನದ ಜಾತ್ರೆಯನ್ನು ಮೇ 12 ರಂದು ಅದ್ಧೂರಿಯಾಗಿ ನೆರವೇರಿಸಲಾಗಿತ್ತು. ಹೀಗಾಗಿ ಲಾಕ್​ಡೌನ್ ಇದ್ದರೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಾತ್ರೆ ಮಾಡಲಾಗಿದೆ ಎಂದು ಮಾರಮ್ಮ ದೇವಸ್ಥಾನದ ಅರ್ಚಕ ಚಿಕ್ಕಮಾರೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಜಾತ್ರೆಯಲ್ಲಿ ಗ್ರಾಮದ ಜನರು ಅಂತರ ಮರೆತು, ಮಾಸ್ಕ್ ಧರಿಸದೇ ಭಾಗಿಯಾಗಿದ್ದರು. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?