AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ ಮಧ್ಯೆಯೂ ಅದ್ಧೂರಿ ಜಾತ್ರೆ, ಅರ್ಚಕನ ವಿರುದ್ಧ ಕೇಸ್

ರಾಮನಗರ: ಕೊರೊನಾ ಲಾಕ್‌ಡೌನ್ ಮಧ್ಯೆಯೂ ಕೊಳಗೊಂಡನಹಳ್ಳಿಯಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮಾರಮ್ಮ ‌ದೇವಸ್ಥಾನದ ಅರ್ಚಕನ ವಿರುದ್ಧ ಕೇಸ್ ದಾಖಲಾಗಿದೆ. ರಾಮನಗರ ‌ಜಿಲ್ಲೆ ಕನಕಪುರ ‌ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದಲ್ಲಿರುವ ಮಾರಮ್ಮ ‌ದೇವಸ್ಥಾನದ ಜಾತ್ರೆಯನ್ನು ಮೇ 12 ರಂದು ಅದ್ಧೂರಿಯಾಗಿ ನೆರವೇರಿಸಲಾಗಿತ್ತು. ಹೀಗಾಗಿ ಲಾಕ್​ಡೌನ್ ಇದ್ದರೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಾತ್ರೆ ಮಾಡಲಾಗಿದೆ ಎಂದು ಮಾರಮ್ಮ ದೇವಸ್ಥಾನದ ಅರ್ಚಕ ಚಿಕ್ಕಮಾರೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಜಾತ್ರೆಯಲ್ಲಿ ಗ್ರಾಮದ ಜನರು ಅಂತರ ಮರೆತು, ಮಾಸ್ಕ್ ಧರಿಸದೇ ಭಾಗಿಯಾಗಿದ್ದರು. ಕೋಡಿಹಳ್ಳಿ ಪೊಲೀಸ್ […]

ಲಾಕ್‌ಡೌನ್ ಮಧ್ಯೆಯೂ ಅದ್ಧೂರಿ ಜಾತ್ರೆ, ಅರ್ಚಕನ ವಿರುದ್ಧ ಕೇಸ್
ಸಾಧು ಶ್ರೀನಾಥ್​
|

Updated on: May 14, 2020 | 10:46 AM

Share

ರಾಮನಗರ: ಕೊರೊನಾ ಲಾಕ್‌ಡೌನ್ ಮಧ್ಯೆಯೂ ಕೊಳಗೊಂಡನಹಳ್ಳಿಯಲ್ಲಿ ಅದ್ಧೂರಿಯಾಗಿ ಜಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಮಾರಮ್ಮ ‌ದೇವಸ್ಥಾನದ ಅರ್ಚಕನ ವಿರುದ್ಧ ಕೇಸ್ ದಾಖಲಾಗಿದೆ.

ರಾಮನಗರ ‌ಜಿಲ್ಲೆ ಕನಕಪುರ ‌ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದಲ್ಲಿರುವ ಮಾರಮ್ಮ ‌ದೇವಸ್ಥಾನದ ಜಾತ್ರೆಯನ್ನು ಮೇ 12 ರಂದು ಅದ್ಧೂರಿಯಾಗಿ ನೆರವೇರಿಸಲಾಗಿತ್ತು. ಹೀಗಾಗಿ ಲಾಕ್​ಡೌನ್ ಇದ್ದರೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಾತ್ರೆ ಮಾಡಲಾಗಿದೆ ಎಂದು ಮಾರಮ್ಮ ದೇವಸ್ಥಾನದ ಅರ್ಚಕ ಚಿಕ್ಕಮಾರೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಜಾತ್ರೆಯಲ್ಲಿ ಗ್ರಾಮದ ಜನರು ಅಂತರ ಮರೆತು, ಮಾಸ್ಕ್ ಧರಿಸದೇ ಭಾಗಿಯಾಗಿದ್ದರು. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?