AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಮೇಲೆ ದೇವರು ಬಂದಿದೆ ಎಂದ ಮಹಿಳೆಯಿಂದ ಹೈಡ್ರಾಮಾ, ಬಿತ್ತು ಲಾಕ್‌ಡೌನ್ ಕೇಸ್

ಯಾದಗಿರಿ: ಮಹಿಳೆಯೊಬ್ಬಳು ಮೈಮೇಲೆ ದೇವರು ಬಂದಿದೆ ಎಂದು ಜನರನ್ನ ಸೇರಿಸಿ ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ನಸಲವಾಯಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನು ಲಾಕ್‌ಡೌನ್‌ ಮಾಡಲಾಗಿದೆ. ಹೀಗಾಗಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನ ಸೇರುವಂತಹ ಯಾವುದೇ ಕಾರ್ಯಕ್ರಮವನ್ನು ಮಾಡಬಾರದು ಎಂಬ ಆದೇಶವಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಈರಮ್ಮದೇವಿ ಜಾತ್ರೆ ರದ್ದು ಮಾಡಲಾಗಿತ್ತು. ಹೀಗಾಗಿ ಡ್ರಾಮ ಶುರು ಮಾಡಿದ ನಾಗಮ್ಮ. ಗ್ರಾಮಸ್ಥರು ಜಾತ್ರೆ ಮಾಡದಿದ್ದರಿಂದ ಈರಮ್ಮದೇವಿ ಬಂದಿದ್ದಾಳೆ. […]

ಮೈಮೇಲೆ ದೇವರು ಬಂದಿದೆ ಎಂದ ಮಹಿಳೆಯಿಂದ ಹೈಡ್ರಾಮಾ, ಬಿತ್ತು ಲಾಕ್‌ಡೌನ್ ಕೇಸ್
ಸಾಧು ಶ್ರೀನಾಥ್​
|

Updated on:Apr 22, 2020 | 10:40 AM

Share

ಯಾದಗಿರಿ: ಮಹಿಳೆಯೊಬ್ಬಳು ಮೈಮೇಲೆ ದೇವರು ಬಂದಿದೆ ಎಂದು ಜನರನ್ನ ಸೇರಿಸಿ ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ನಸಲವಾಯಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನು ಲಾಕ್‌ಡೌನ್‌ ಮಾಡಲಾಗಿದೆ.

ಹೀಗಾಗಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನ ಸೇರುವಂತಹ ಯಾವುದೇ ಕಾರ್ಯಕ್ರಮವನ್ನು ಮಾಡಬಾರದು ಎಂಬ ಆದೇಶವಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಈರಮ್ಮದೇವಿ ಜಾತ್ರೆ ರದ್ದು ಮಾಡಲಾಗಿತ್ತು. ಹೀಗಾಗಿ ಡ್ರಾಮ ಶುರು ಮಾಡಿದ ನಾಗಮ್ಮ. ಗ್ರಾಮಸ್ಥರು ಜಾತ್ರೆ ಮಾಡದಿದ್ದರಿಂದ ಈರಮ್ಮದೇವಿ ಬಂದಿದ್ದಾಳೆ.

ದೇವಿ ಮೈಮೇಲೆ ಬಂದಿದ್ದಾಳೆಂದು ಜನರನ್ನು ಸೇರಿಸಿದ್ದಾಳೆ. ನಿನ್ನೆ ರಾತ್ರಿ ದೇಗುಲದ ಪಕ್ಕದಲ್ಲಿ ಜನರನ್ನು ಸೇರಿಸಿ ಹೈಡ್ರಾಮಾ ಮಾಡಿದ್ದಾಳೆ. ಮಣ್ಣಲ್ಲಿ ಮೊದಲೇ ಪುಸ್ತಕ, ಮೂರ್ತಿ ಹೂತಿಟ್ಟು, ಪವಾಡವೆಂಬಂತೆ ಜನರ ಬಳಿಯಿಂದಲೇ ಮೂರ್ತಿ, ಪುಸ್ತಕ ಅಗೆದು ತೆಗೆಸಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಗುರುಮಠಕಲ್ ಠಾಣೆಯಲ್ಲಿ ನಾಗಮ್ಮ ಸೇರಿ ಗ್ರಾಮದ 20 ಜನರ ವಿರುದ್ಧ ಲಾಕ್‌ಡೌನ್ ಉಲ್ಲಂಘನೆ ಕೇಸ್ ದಾಖಲಾಗಿದೆ.

Published On - 10:28 am, Wed, 22 April 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ