AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಮೇಲೆ ದೇವರು ಬಂದಿದೆ ಎಂದ ಮಹಿಳೆಯಿಂದ ಹೈಡ್ರಾಮಾ, ಬಿತ್ತು ಲಾಕ್‌ಡೌನ್ ಕೇಸ್

ಯಾದಗಿರಿ: ಮಹಿಳೆಯೊಬ್ಬಳು ಮೈಮೇಲೆ ದೇವರು ಬಂದಿದೆ ಎಂದು ಜನರನ್ನ ಸೇರಿಸಿ ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ನಸಲವಾಯಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನು ಲಾಕ್‌ಡೌನ್‌ ಮಾಡಲಾಗಿದೆ. ಹೀಗಾಗಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನ ಸೇರುವಂತಹ ಯಾವುದೇ ಕಾರ್ಯಕ್ರಮವನ್ನು ಮಾಡಬಾರದು ಎಂಬ ಆದೇಶವಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಈರಮ್ಮದೇವಿ ಜಾತ್ರೆ ರದ್ದು ಮಾಡಲಾಗಿತ್ತು. ಹೀಗಾಗಿ ಡ್ರಾಮ ಶುರು ಮಾಡಿದ ನಾಗಮ್ಮ. ಗ್ರಾಮಸ್ಥರು ಜಾತ್ರೆ ಮಾಡದಿದ್ದರಿಂದ ಈರಮ್ಮದೇವಿ ಬಂದಿದ್ದಾಳೆ. […]

ಮೈಮೇಲೆ ದೇವರು ಬಂದಿದೆ ಎಂದ ಮಹಿಳೆಯಿಂದ ಹೈಡ್ರಾಮಾ, ಬಿತ್ತು ಲಾಕ್‌ಡೌನ್ ಕೇಸ್
ಸಾಧು ಶ್ರೀನಾಥ್​
|

Updated on:Apr 22, 2020 | 10:40 AM

Share

ಯಾದಗಿರಿ: ಮಹಿಳೆಯೊಬ್ಬಳು ಮೈಮೇಲೆ ದೇವರು ಬಂದಿದೆ ಎಂದು ಜನರನ್ನ ಸೇರಿಸಿ ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ನಸಲವಾಯಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನು ಲಾಕ್‌ಡೌನ್‌ ಮಾಡಲಾಗಿದೆ.

ಹೀಗಾಗಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನ ಸೇರುವಂತಹ ಯಾವುದೇ ಕಾರ್ಯಕ್ರಮವನ್ನು ಮಾಡಬಾರದು ಎಂಬ ಆದೇಶವಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಈರಮ್ಮದೇವಿ ಜಾತ್ರೆ ರದ್ದು ಮಾಡಲಾಗಿತ್ತು. ಹೀಗಾಗಿ ಡ್ರಾಮ ಶುರು ಮಾಡಿದ ನಾಗಮ್ಮ. ಗ್ರಾಮಸ್ಥರು ಜಾತ್ರೆ ಮಾಡದಿದ್ದರಿಂದ ಈರಮ್ಮದೇವಿ ಬಂದಿದ್ದಾಳೆ.

ದೇವಿ ಮೈಮೇಲೆ ಬಂದಿದ್ದಾಳೆಂದು ಜನರನ್ನು ಸೇರಿಸಿದ್ದಾಳೆ. ನಿನ್ನೆ ರಾತ್ರಿ ದೇಗುಲದ ಪಕ್ಕದಲ್ಲಿ ಜನರನ್ನು ಸೇರಿಸಿ ಹೈಡ್ರಾಮಾ ಮಾಡಿದ್ದಾಳೆ. ಮಣ್ಣಲ್ಲಿ ಮೊದಲೇ ಪುಸ್ತಕ, ಮೂರ್ತಿ ಹೂತಿಟ್ಟು, ಪವಾಡವೆಂಬಂತೆ ಜನರ ಬಳಿಯಿಂದಲೇ ಮೂರ್ತಿ, ಪುಸ್ತಕ ಅಗೆದು ತೆಗೆಸಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಗುರುಮಠಕಲ್ ಠಾಣೆಯಲ್ಲಿ ನಾಗಮ್ಮ ಸೇರಿ ಗ್ರಾಮದ 20 ಜನರ ವಿರುದ್ಧ ಲಾಕ್‌ಡೌನ್ ಉಲ್ಲಂಘನೆ ಕೇಸ್ ದಾಖಲಾಗಿದೆ.

Published On - 10:28 am, Wed, 22 April 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ