AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಮೇಲೆ ದೇವರು ಬಂದಿದೆ ಎಂದ ಮಹಿಳೆಯಿಂದ ಹೈಡ್ರಾಮಾ, ಬಿತ್ತು ಲಾಕ್‌ಡೌನ್ ಕೇಸ್

ಯಾದಗಿರಿ: ಮಹಿಳೆಯೊಬ್ಬಳು ಮೈಮೇಲೆ ದೇವರು ಬಂದಿದೆ ಎಂದು ಜನರನ್ನ ಸೇರಿಸಿ ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ನಸಲವಾಯಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನು ಲಾಕ್‌ಡೌನ್‌ ಮಾಡಲಾಗಿದೆ. ಹೀಗಾಗಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನ ಸೇರುವಂತಹ ಯಾವುದೇ ಕಾರ್ಯಕ್ರಮವನ್ನು ಮಾಡಬಾರದು ಎಂಬ ಆದೇಶವಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಈರಮ್ಮದೇವಿ ಜಾತ್ರೆ ರದ್ದು ಮಾಡಲಾಗಿತ್ತು. ಹೀಗಾಗಿ ಡ್ರಾಮ ಶುರು ಮಾಡಿದ ನಾಗಮ್ಮ. ಗ್ರಾಮಸ್ಥರು ಜಾತ್ರೆ ಮಾಡದಿದ್ದರಿಂದ ಈರಮ್ಮದೇವಿ ಬಂದಿದ್ದಾಳೆ. […]

ಮೈಮೇಲೆ ದೇವರು ಬಂದಿದೆ ಎಂದ ಮಹಿಳೆಯಿಂದ ಹೈಡ್ರಾಮಾ, ಬಿತ್ತು ಲಾಕ್‌ಡೌನ್ ಕೇಸ್
ಸಾಧು ಶ್ರೀನಾಥ್​
|

Updated on:Apr 22, 2020 | 10:40 AM

Share

ಯಾದಗಿರಿ: ಮಹಿಳೆಯೊಬ್ಬಳು ಮೈಮೇಲೆ ದೇವರು ಬಂದಿದೆ ಎಂದು ಜನರನ್ನ ಸೇರಿಸಿ ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ನಸಲವಾಯಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನು ಲಾಕ್‌ಡೌನ್‌ ಮಾಡಲಾಗಿದೆ.

ಹೀಗಾಗಿ ಅತಿ ಹೆಚ್ಚು ಸಂಖ್ಯೆಯಲ್ಲಿ ಜನ ಸೇರುವಂತಹ ಯಾವುದೇ ಕಾರ್ಯಕ್ರಮವನ್ನು ಮಾಡಬಾರದು ಎಂಬ ಆದೇಶವಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಈರಮ್ಮದೇವಿ ಜಾತ್ರೆ ರದ್ದು ಮಾಡಲಾಗಿತ್ತು. ಹೀಗಾಗಿ ಡ್ರಾಮ ಶುರು ಮಾಡಿದ ನಾಗಮ್ಮ. ಗ್ರಾಮಸ್ಥರು ಜಾತ್ರೆ ಮಾಡದಿದ್ದರಿಂದ ಈರಮ್ಮದೇವಿ ಬಂದಿದ್ದಾಳೆ.

ದೇವಿ ಮೈಮೇಲೆ ಬಂದಿದ್ದಾಳೆಂದು ಜನರನ್ನು ಸೇರಿಸಿದ್ದಾಳೆ. ನಿನ್ನೆ ರಾತ್ರಿ ದೇಗುಲದ ಪಕ್ಕದಲ್ಲಿ ಜನರನ್ನು ಸೇರಿಸಿ ಹೈಡ್ರಾಮಾ ಮಾಡಿದ್ದಾಳೆ. ಮಣ್ಣಲ್ಲಿ ಮೊದಲೇ ಪುಸ್ತಕ, ಮೂರ್ತಿ ಹೂತಿಟ್ಟು, ಪವಾಡವೆಂಬಂತೆ ಜನರ ಬಳಿಯಿಂದಲೇ ಮೂರ್ತಿ, ಪುಸ್ತಕ ಅಗೆದು ತೆಗೆಸಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಗುರುಮಠಕಲ್ ಠಾಣೆಯಲ್ಲಿ ನಾಗಮ್ಮ ಸೇರಿ ಗ್ರಾಮದ 20 ಜನರ ವಿರುದ್ಧ ಲಾಕ್‌ಡೌನ್ ಉಲ್ಲಂಘನೆ ಕೇಸ್ ದಾಖಲಾಗಿದೆ.

Published On - 10:28 am, Wed, 22 April 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?