AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್​ಗೆ ಡೋಂಟ್​ ಕೇರ್! ಭರ್ಜರಿಯಾಗಿ ಸಾಗಿದೆ ಜಾನುವಾರು ಸಂತೆ

ಕೊರೊನಾ ಭೀತಿಯ ನಡುವೆಯೂ ಹಾವೇರಿ ನಗರದಲ್ಲಿ ಇಂದು ಗುರುವಾರದ ಸಂತೆ ಭರ್ಜರಿಯಾಗಿ ನಡೆದಿದೆ. ನಗರದ ಎಪಿಎಂಸಿ ಆವರಣದಲ್ಲಿರೋ ಜಾನುವಾರು ಮಾರುಕಟ್ಟೆಯಲ್ಲಿ ಈ ಜಾನುವಾರು ಸಂತೆ ನಡೀತಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರವಿಲ್ಲದೆ ಜನದಟ್ಟಣೆಯಿಂದ ಕೂಡಿರೋ ಜಾನುವಾರು ಸಂತೆಯಲ್ಲಿ ಎತ್ತು, ಎಮ್ಮೆ, ಆಕಳು ಮತ್ತು ಕುರಿಗಳ ವ್ಯಾಪಾರ ಜೋರಾಗಿ ನಡೆದಿದೆ. ನಗರದಲ್ಲಿ ದೊಡ್ಡ ಪ್ರಮಾಣದ ಸಂತೆ ನಡೆಯುತ್ತಿದ್ರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ‌ ಕೊರೊನಾ ಕೇಸುಗಳು ಹೆಚ್ಚುತ್ತಿದ್ರೂ ಜಿಲ್ಲಾಡಳಿತದಿಂದ ನಿರ್ಲಕ್ಷ್ಯ ಚಿಂತೆಗೀಡುಮಾಡಿದೆ.

ಕೋವಿಡ್​ಗೆ ಡೋಂಟ್​ ಕೇರ್! ಭರ್ಜರಿಯಾಗಿ ಸಾಗಿದೆ ಜಾನುವಾರು ಸಂತೆ
ಸಾಧು ಶ್ರೀನಾಥ್​
|

Updated on:Jul 02, 2020 | 10:42 AM

Share

ಕೊರೊನಾ ಭೀತಿಯ ನಡುವೆಯೂ ಹಾವೇರಿ ನಗರದಲ್ಲಿ ಇಂದು ಗುರುವಾರದ ಸಂತೆ ಭರ್ಜರಿಯಾಗಿ ನಡೆದಿದೆ. ನಗರದ ಎಪಿಎಂಸಿ ಆವರಣದಲ್ಲಿರೋ ಜಾನುವಾರು ಮಾರುಕಟ್ಟೆಯಲ್ಲಿ ಈ ಜಾನುವಾರು ಸಂತೆ ನಡೀತಿದೆ.

ಮಾಸ್ಕ್ ಧರಿಸದೆ, ದೈಹಿಕ ಅಂತರವಿಲ್ಲದೆ ಜನದಟ್ಟಣೆಯಿಂದ ಕೂಡಿರೋ ಜಾನುವಾರು ಸಂತೆಯಲ್ಲಿ ಎತ್ತು, ಎಮ್ಮೆ, ಆಕಳು ಮತ್ತು ಕುರಿಗಳ ವ್ಯಾಪಾರ ಜೋರಾಗಿ ನಡೆದಿದೆ. ನಗರದಲ್ಲಿ ದೊಡ್ಡ ಪ್ರಮಾಣದ ಸಂತೆ ನಡೆಯುತ್ತಿದ್ರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ‌ ಕೊರೊನಾ ಕೇಸುಗಳು ಹೆಚ್ಚುತ್ತಿದ್ರೂ ಜಿಲ್ಲಾಡಳಿತದಿಂದ ನಿರ್ಲಕ್ಷ್ಯ ಚಿಂತೆಗೀಡುಮಾಡಿದೆ.

Published On - 10:38 am, Thu, 2 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ