AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್​ಗೆ ಡೋಂಟ್​ ಕೇರ್! ಭರ್ಜರಿಯಾಗಿ ಸಾಗಿದೆ ಜಾನುವಾರು ಸಂತೆ

ಕೊರೊನಾ ಭೀತಿಯ ನಡುವೆಯೂ ಹಾವೇರಿ ನಗರದಲ್ಲಿ ಇಂದು ಗುರುವಾರದ ಸಂತೆ ಭರ್ಜರಿಯಾಗಿ ನಡೆದಿದೆ. ನಗರದ ಎಪಿಎಂಸಿ ಆವರಣದಲ್ಲಿರೋ ಜಾನುವಾರು ಮಾರುಕಟ್ಟೆಯಲ್ಲಿ ಈ ಜಾನುವಾರು ಸಂತೆ ನಡೀತಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರವಿಲ್ಲದೆ ಜನದಟ್ಟಣೆಯಿಂದ ಕೂಡಿರೋ ಜಾನುವಾರು ಸಂತೆಯಲ್ಲಿ ಎತ್ತು, ಎಮ್ಮೆ, ಆಕಳು ಮತ್ತು ಕುರಿಗಳ ವ್ಯಾಪಾರ ಜೋರಾಗಿ ನಡೆದಿದೆ. ನಗರದಲ್ಲಿ ದೊಡ್ಡ ಪ್ರಮಾಣದ ಸಂತೆ ನಡೆಯುತ್ತಿದ್ರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ‌ ಕೊರೊನಾ ಕೇಸುಗಳು ಹೆಚ್ಚುತ್ತಿದ್ರೂ ಜಿಲ್ಲಾಡಳಿತದಿಂದ ನಿರ್ಲಕ್ಷ್ಯ ಚಿಂತೆಗೀಡುಮಾಡಿದೆ.

ಕೋವಿಡ್​ಗೆ ಡೋಂಟ್​ ಕೇರ್! ಭರ್ಜರಿಯಾಗಿ ಸಾಗಿದೆ ಜಾನುವಾರು ಸಂತೆ
ಸಾಧು ಶ್ರೀನಾಥ್​
|

Updated on:Jul 02, 2020 | 10:42 AM

Share

ಕೊರೊನಾ ಭೀತಿಯ ನಡುವೆಯೂ ಹಾವೇರಿ ನಗರದಲ್ಲಿ ಇಂದು ಗುರುವಾರದ ಸಂತೆ ಭರ್ಜರಿಯಾಗಿ ನಡೆದಿದೆ. ನಗರದ ಎಪಿಎಂಸಿ ಆವರಣದಲ್ಲಿರೋ ಜಾನುವಾರು ಮಾರುಕಟ್ಟೆಯಲ್ಲಿ ಈ ಜಾನುವಾರು ಸಂತೆ ನಡೀತಿದೆ.

ಮಾಸ್ಕ್ ಧರಿಸದೆ, ದೈಹಿಕ ಅಂತರವಿಲ್ಲದೆ ಜನದಟ್ಟಣೆಯಿಂದ ಕೂಡಿರೋ ಜಾನುವಾರು ಸಂತೆಯಲ್ಲಿ ಎತ್ತು, ಎಮ್ಮೆ, ಆಕಳು ಮತ್ತು ಕುರಿಗಳ ವ್ಯಾಪಾರ ಜೋರಾಗಿ ನಡೆದಿದೆ. ನಗರದಲ್ಲಿ ದೊಡ್ಡ ಪ್ರಮಾಣದ ಸಂತೆ ನಡೆಯುತ್ತಿದ್ರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ‌ ಕೊರೊನಾ ಕೇಸುಗಳು ಹೆಚ್ಚುತ್ತಿದ್ರೂ ಜಿಲ್ಲಾಡಳಿತದಿಂದ ನಿರ್ಲಕ್ಷ್ಯ ಚಿಂತೆಗೀಡುಮಾಡಿದೆ.

Published On - 10:38 am, Thu, 2 July 20

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ