AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್​ಗೆ ಡೋಂಟ್​ ಕೇರ್! ಭರ್ಜರಿಯಾಗಿ ಸಾಗಿದೆ ಜಾನುವಾರು ಸಂತೆ

ಕೊರೊನಾ ಭೀತಿಯ ನಡುವೆಯೂ ಹಾವೇರಿ ನಗರದಲ್ಲಿ ಇಂದು ಗುರುವಾರದ ಸಂತೆ ಭರ್ಜರಿಯಾಗಿ ನಡೆದಿದೆ. ನಗರದ ಎಪಿಎಂಸಿ ಆವರಣದಲ್ಲಿರೋ ಜಾನುವಾರು ಮಾರುಕಟ್ಟೆಯಲ್ಲಿ ಈ ಜಾನುವಾರು ಸಂತೆ ನಡೀತಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರವಿಲ್ಲದೆ ಜನದಟ್ಟಣೆಯಿಂದ ಕೂಡಿರೋ ಜಾನುವಾರು ಸಂತೆಯಲ್ಲಿ ಎತ್ತು, ಎಮ್ಮೆ, ಆಕಳು ಮತ್ತು ಕುರಿಗಳ ವ್ಯಾಪಾರ ಜೋರಾಗಿ ನಡೆದಿದೆ. ನಗರದಲ್ಲಿ ದೊಡ್ಡ ಪ್ರಮಾಣದ ಸಂತೆ ನಡೆಯುತ್ತಿದ್ರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ‌ ಕೊರೊನಾ ಕೇಸುಗಳು ಹೆಚ್ಚುತ್ತಿದ್ರೂ ಜಿಲ್ಲಾಡಳಿತದಿಂದ ನಿರ್ಲಕ್ಷ್ಯ ಚಿಂತೆಗೀಡುಮಾಡಿದೆ.

ಕೋವಿಡ್​ಗೆ ಡೋಂಟ್​ ಕೇರ್! ಭರ್ಜರಿಯಾಗಿ ಸಾಗಿದೆ ಜಾನುವಾರು ಸಂತೆ
ಸಾಧು ಶ್ರೀನಾಥ್​
|

Updated on:Jul 02, 2020 | 10:42 AM

Share

ಕೊರೊನಾ ಭೀತಿಯ ನಡುವೆಯೂ ಹಾವೇರಿ ನಗರದಲ್ಲಿ ಇಂದು ಗುರುವಾರದ ಸಂತೆ ಭರ್ಜರಿಯಾಗಿ ನಡೆದಿದೆ. ನಗರದ ಎಪಿಎಂಸಿ ಆವರಣದಲ್ಲಿರೋ ಜಾನುವಾರು ಮಾರುಕಟ್ಟೆಯಲ್ಲಿ ಈ ಜಾನುವಾರು ಸಂತೆ ನಡೀತಿದೆ.

ಮಾಸ್ಕ್ ಧರಿಸದೆ, ದೈಹಿಕ ಅಂತರವಿಲ್ಲದೆ ಜನದಟ್ಟಣೆಯಿಂದ ಕೂಡಿರೋ ಜಾನುವಾರು ಸಂತೆಯಲ್ಲಿ ಎತ್ತು, ಎಮ್ಮೆ, ಆಕಳು ಮತ್ತು ಕುರಿಗಳ ವ್ಯಾಪಾರ ಜೋರಾಗಿ ನಡೆದಿದೆ. ನಗರದಲ್ಲಿ ದೊಡ್ಡ ಪ್ರಮಾಣದ ಸಂತೆ ನಡೆಯುತ್ತಿದ್ರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ‌ ಕೊರೊನಾ ಕೇಸುಗಳು ಹೆಚ್ಚುತ್ತಿದ್ರೂ ಜಿಲ್ಲಾಡಳಿತದಿಂದ ನಿರ್ಲಕ್ಷ್ಯ ಚಿಂತೆಗೀಡುಮಾಡಿದೆ.

Published On - 10:38 am, Thu, 2 July 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ