AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಡಿಕೆ ಶಿವಕುಮಾರ್ ಮನೆಯಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ’

ಬೆಂಗಳೂರು: ಡಿಕೆಶಿ ಮನೆ ಮೇಲೆ ನಿನ್ನೆ ಸಿಬಿಐ ದಾಳಿ ವೇಳೆ.. ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ಕೊಟ್ಟರು, ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀ ಜೊತೆ ಚರ್ಚೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೊಂಡಿದ್ದರು. ಆದರೆ ಡಿಕೆಶಿ ಹೇಳಿಕೆಯನ್ನು ಸಿಬಿಐ ತಳ್ಳಿ ಹಾಕಿದೆ. ನಾವು ಡಿಕೆಶಿ ಮನೆಯಲ್ಲಿ ಯಾರಿಗೂ ಹಲ್ಲೆ ಮಾಡಿಲ್ಲ. ಅಂತಹ ಪರಿಸ್ಥಿತಿಯೇ ನಿರ್ಮಾಣವಾಗಿಲ್ಲ. ಡಿಕೆಶಿ ಹಾಗೂ ಕುಟುಂಬದವರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಟಿವಿ9ಗೆ ಸಿಬಿಐ […]

‘ನಾವು ಡಿಕೆ ಶಿವಕುಮಾರ್ ಮನೆಯಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ’
ಆಯೇಷಾ ಬಾನು
| Edited By: |

Updated on:Oct 06, 2020 | 1:11 PM

Share

ಬೆಂಗಳೂರು: ಡಿಕೆಶಿ ಮನೆ ಮೇಲೆ ನಿನ್ನೆ ಸಿಬಿಐ ದಾಳಿ ವೇಳೆ.. ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ಕೊಟ್ಟರು, ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀ ಜೊತೆ ಚರ್ಚೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೊಂಡಿದ್ದರು.

ಆದರೆ ಡಿಕೆಶಿ ಹೇಳಿಕೆಯನ್ನು ಸಿಬಿಐ ತಳ್ಳಿ ಹಾಕಿದೆ. ನಾವು ಡಿಕೆಶಿ ಮನೆಯಲ್ಲಿ ಯಾರಿಗೂ ಹಲ್ಲೆ ಮಾಡಿಲ್ಲ. ಅಂತಹ ಪರಿಸ್ಥಿತಿಯೇ ನಿರ್ಮಾಣವಾಗಿಲ್ಲ. ಡಿಕೆಶಿ ಹಾಗೂ ಕುಟುಂಬದವರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಟಿವಿ9ಗೆ ಸಿಬಿಐ ಉನ್ನತ ಮೂಲಗಳಿಂದ ಸ್ಪಷ್ಟನೆ ಸಿಕ್ಕಿದೆ.

ಹಾಗಿದ್ರೆ ಡಿಕೆಶಿ ಇಂತಹ ಹೇಳಿಕೆ ಕೊಟ್ಟಿದ್ದು ಯಾಕೆ? ಅನುಕಂಪಗಿಟ್ಟಿಸಲು ಈ ರೀತಿ ಹೇಳಿಕೆ ನಾ? ಉಪ ಚುನಾವಣೆ ಇರುವ ಕಾರಣ ಇಂತಹ ಹೇಳಿಕೆ ಕೊಟ್ರಾ? ಎಂಬ ಪ್ರಶ್ನೆ ಕಾಡುತ್ತಿದೆ. ಹಲ್ಲೆ ಮಾಡಿದ್ದಾರೆಂದು ಡಿಕೆ ಶಿವಕುಮಾರ್ ಹೇಳಿದ್ರೆ.. ಸಿಬಿಐ ಯಾವುದೇ ಹಲ್ಲೆ ಮಾಡಿಲ್ಲ ಎಂದು ಹೇಳುತ್ತಿದೆ.

ಇದನ್ನೂ ಓದಿ: ಮಗಳ ಮದ್ವೆಗೆ ತಂದ ಚಿನ್ನ ಜಪ್ತಿ ಮಾಡಿದ್ದು ಬಹಳ ಬೇಸರವಾಯಿತು: ಸ್ವಾಮೀಜಿ ಮುಂದೆ ಡಿಕೆಶಿ ದುಃಖ

Published On - 1:04 pm, Tue, 6 October 20

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್