AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಡಿಕೆ ಶಿವಕುಮಾರ್ ಮನೆಯಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ’

ಬೆಂಗಳೂರು: ಡಿಕೆಶಿ ಮನೆ ಮೇಲೆ ನಿನ್ನೆ ಸಿಬಿಐ ದಾಳಿ ವೇಳೆ.. ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ಕೊಟ್ಟರು, ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀ ಜೊತೆ ಚರ್ಚೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೊಂಡಿದ್ದರು. ಆದರೆ ಡಿಕೆಶಿ ಹೇಳಿಕೆಯನ್ನು ಸಿಬಿಐ ತಳ್ಳಿ ಹಾಕಿದೆ. ನಾವು ಡಿಕೆಶಿ ಮನೆಯಲ್ಲಿ ಯಾರಿಗೂ ಹಲ್ಲೆ ಮಾಡಿಲ್ಲ. ಅಂತಹ ಪರಿಸ್ಥಿತಿಯೇ ನಿರ್ಮಾಣವಾಗಿಲ್ಲ. ಡಿಕೆಶಿ ಹಾಗೂ ಕುಟುಂಬದವರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಟಿವಿ9ಗೆ ಸಿಬಿಐ […]

‘ನಾವು ಡಿಕೆ ಶಿವಕುಮಾರ್ ಮನೆಯಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ’
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Oct 06, 2020 | 1:11 PM

ಬೆಂಗಳೂರು: ಡಿಕೆಶಿ ಮನೆ ಮೇಲೆ ನಿನ್ನೆ ಸಿಬಿಐ ದಾಳಿ ವೇಳೆ.. ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ಕೊಟ್ಟರು, ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀ ಜೊತೆ ಚರ್ಚೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೊಂಡಿದ್ದರು.

ಆದರೆ ಡಿಕೆಶಿ ಹೇಳಿಕೆಯನ್ನು ಸಿಬಿಐ ತಳ್ಳಿ ಹಾಕಿದೆ. ನಾವು ಡಿಕೆಶಿ ಮನೆಯಲ್ಲಿ ಯಾರಿಗೂ ಹಲ್ಲೆ ಮಾಡಿಲ್ಲ. ಅಂತಹ ಪರಿಸ್ಥಿತಿಯೇ ನಿರ್ಮಾಣವಾಗಿಲ್ಲ. ಡಿಕೆಶಿ ಹಾಗೂ ಕುಟುಂಬದವರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಟಿವಿ9ಗೆ ಸಿಬಿಐ ಉನ್ನತ ಮೂಲಗಳಿಂದ ಸ್ಪಷ್ಟನೆ ಸಿಕ್ಕಿದೆ.

ಹಾಗಿದ್ರೆ ಡಿಕೆಶಿ ಇಂತಹ ಹೇಳಿಕೆ ಕೊಟ್ಟಿದ್ದು ಯಾಕೆ? ಅನುಕಂಪಗಿಟ್ಟಿಸಲು ಈ ರೀತಿ ಹೇಳಿಕೆ ನಾ? ಉಪ ಚುನಾವಣೆ ಇರುವ ಕಾರಣ ಇಂತಹ ಹೇಳಿಕೆ ಕೊಟ್ರಾ? ಎಂಬ ಪ್ರಶ್ನೆ ಕಾಡುತ್ತಿದೆ. ಹಲ್ಲೆ ಮಾಡಿದ್ದಾರೆಂದು ಡಿಕೆ ಶಿವಕುಮಾರ್ ಹೇಳಿದ್ರೆ.. ಸಿಬಿಐ ಯಾವುದೇ ಹಲ್ಲೆ ಮಾಡಿಲ್ಲ ಎಂದು ಹೇಳುತ್ತಿದೆ.

ಇದನ್ನೂ ಓದಿ: ಮಗಳ ಮದ್ವೆಗೆ ತಂದ ಚಿನ್ನ ಜಪ್ತಿ ಮಾಡಿದ್ದು ಬಹಳ ಬೇಸರವಾಯಿತು: ಸ್ವಾಮೀಜಿ ಮುಂದೆ ಡಿಕೆಶಿ ದುಃಖ

Published On - 1:04 pm, Tue, 6 October 20

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​