AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಡಿಕೆ ಶಿವಕುಮಾರ್ ಮನೆಯಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ’

ಬೆಂಗಳೂರು: ಡಿಕೆಶಿ ಮನೆ ಮೇಲೆ ನಿನ್ನೆ ಸಿಬಿಐ ದಾಳಿ ವೇಳೆ.. ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ಕೊಟ್ಟರು, ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀ ಜೊತೆ ಚರ್ಚೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೊಂಡಿದ್ದರು. ಆದರೆ ಡಿಕೆಶಿ ಹೇಳಿಕೆಯನ್ನು ಸಿಬಿಐ ತಳ್ಳಿ ಹಾಕಿದೆ. ನಾವು ಡಿಕೆಶಿ ಮನೆಯಲ್ಲಿ ಯಾರಿಗೂ ಹಲ್ಲೆ ಮಾಡಿಲ್ಲ. ಅಂತಹ ಪರಿಸ್ಥಿತಿಯೇ ನಿರ್ಮಾಣವಾಗಿಲ್ಲ. ಡಿಕೆಶಿ ಹಾಗೂ ಕುಟುಂಬದವರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಟಿವಿ9ಗೆ ಸಿಬಿಐ […]

‘ನಾವು ಡಿಕೆ ಶಿವಕುಮಾರ್ ಮನೆಯಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ’
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 06, 2020 | 1:11 PM

Share

ಬೆಂಗಳೂರು: ಡಿಕೆಶಿ ಮನೆ ಮೇಲೆ ನಿನ್ನೆ ಸಿಬಿಐ ದಾಳಿ ವೇಳೆ.. ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ಕೊಟ್ಟರು, ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀ ಜೊತೆ ಚರ್ಚೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೊಂಡಿದ್ದರು.

ಆದರೆ ಡಿಕೆಶಿ ಹೇಳಿಕೆಯನ್ನು ಸಿಬಿಐ ತಳ್ಳಿ ಹಾಕಿದೆ. ನಾವು ಡಿಕೆಶಿ ಮನೆಯಲ್ಲಿ ಯಾರಿಗೂ ಹಲ್ಲೆ ಮಾಡಿಲ್ಲ. ಅಂತಹ ಪರಿಸ್ಥಿತಿಯೇ ನಿರ್ಮಾಣವಾಗಿಲ್ಲ. ಡಿಕೆಶಿ ಹಾಗೂ ಕುಟುಂಬದವರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಟಿವಿ9ಗೆ ಸಿಬಿಐ ಉನ್ನತ ಮೂಲಗಳಿಂದ ಸ್ಪಷ್ಟನೆ ಸಿಕ್ಕಿದೆ.

ಹಾಗಿದ್ರೆ ಡಿಕೆಶಿ ಇಂತಹ ಹೇಳಿಕೆ ಕೊಟ್ಟಿದ್ದು ಯಾಕೆ? ಅನುಕಂಪಗಿಟ್ಟಿಸಲು ಈ ರೀತಿ ಹೇಳಿಕೆ ನಾ? ಉಪ ಚುನಾವಣೆ ಇರುವ ಕಾರಣ ಇಂತಹ ಹೇಳಿಕೆ ಕೊಟ್ರಾ? ಎಂಬ ಪ್ರಶ್ನೆ ಕಾಡುತ್ತಿದೆ. ಹಲ್ಲೆ ಮಾಡಿದ್ದಾರೆಂದು ಡಿಕೆ ಶಿವಕುಮಾರ್ ಹೇಳಿದ್ರೆ.. ಸಿಬಿಐ ಯಾವುದೇ ಹಲ್ಲೆ ಮಾಡಿಲ್ಲ ಎಂದು ಹೇಳುತ್ತಿದೆ.

ಇದನ್ನೂ ಓದಿ: ಮಗಳ ಮದ್ವೆಗೆ ತಂದ ಚಿನ್ನ ಜಪ್ತಿ ಮಾಡಿದ್ದು ಬಹಳ ಬೇಸರವಾಯಿತು: ಸ್ವಾಮೀಜಿ ಮುಂದೆ ಡಿಕೆಶಿ ದುಃಖ

Published On - 1:04 pm, Tue, 6 October 20

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು