AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಡಿಕೆ ಶಿವಕುಮಾರ್ ಮನೆಯಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ’

ಬೆಂಗಳೂರು: ಡಿಕೆಶಿ ಮನೆ ಮೇಲೆ ನಿನ್ನೆ ಸಿಬಿಐ ದಾಳಿ ವೇಳೆ.. ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ಕೊಟ್ಟರು, ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀ ಜೊತೆ ಚರ್ಚೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೊಂಡಿದ್ದರು. ಆದರೆ ಡಿಕೆಶಿ ಹೇಳಿಕೆಯನ್ನು ಸಿಬಿಐ ತಳ್ಳಿ ಹಾಕಿದೆ. ನಾವು ಡಿಕೆಶಿ ಮನೆಯಲ್ಲಿ ಯಾರಿಗೂ ಹಲ್ಲೆ ಮಾಡಿಲ್ಲ. ಅಂತಹ ಪರಿಸ್ಥಿತಿಯೇ ನಿರ್ಮಾಣವಾಗಿಲ್ಲ. ಡಿಕೆಶಿ ಹಾಗೂ ಕುಟುಂಬದವರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಟಿವಿ9ಗೆ ಸಿಬಿಐ […]

‘ನಾವು ಡಿಕೆ ಶಿವಕುಮಾರ್ ಮನೆಯಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ’
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 06, 2020 | 1:11 PM

Share

ಬೆಂಗಳೂರು: ಡಿಕೆಶಿ ಮನೆ ಮೇಲೆ ನಿನ್ನೆ ಸಿಬಿಐ ದಾಳಿ ವೇಳೆ.. ಸಿಬಿಐ ಅಧಿಕಾರಿಗಳು ನನಗೆ ಕಿರುಕುಳ ಕೊಟ್ಟರು, ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀ ಜೊತೆ ಚರ್ಚೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೊಂಡಿದ್ದರು.

ಆದರೆ ಡಿಕೆಶಿ ಹೇಳಿಕೆಯನ್ನು ಸಿಬಿಐ ತಳ್ಳಿ ಹಾಕಿದೆ. ನಾವು ಡಿಕೆಶಿ ಮನೆಯಲ್ಲಿ ಯಾರಿಗೂ ಹಲ್ಲೆ ಮಾಡಿಲ್ಲ. ಅಂತಹ ಪರಿಸ್ಥಿತಿಯೇ ನಿರ್ಮಾಣವಾಗಿಲ್ಲ. ಡಿಕೆಶಿ ಹಾಗೂ ಕುಟುಂಬದವರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಟಿವಿ9ಗೆ ಸಿಬಿಐ ಉನ್ನತ ಮೂಲಗಳಿಂದ ಸ್ಪಷ್ಟನೆ ಸಿಕ್ಕಿದೆ.

ಹಾಗಿದ್ರೆ ಡಿಕೆಶಿ ಇಂತಹ ಹೇಳಿಕೆ ಕೊಟ್ಟಿದ್ದು ಯಾಕೆ? ಅನುಕಂಪಗಿಟ್ಟಿಸಲು ಈ ರೀತಿ ಹೇಳಿಕೆ ನಾ? ಉಪ ಚುನಾವಣೆ ಇರುವ ಕಾರಣ ಇಂತಹ ಹೇಳಿಕೆ ಕೊಟ್ರಾ? ಎಂಬ ಪ್ರಶ್ನೆ ಕಾಡುತ್ತಿದೆ. ಹಲ್ಲೆ ಮಾಡಿದ್ದಾರೆಂದು ಡಿಕೆ ಶಿವಕುಮಾರ್ ಹೇಳಿದ್ರೆ.. ಸಿಬಿಐ ಯಾವುದೇ ಹಲ್ಲೆ ಮಾಡಿಲ್ಲ ಎಂದು ಹೇಳುತ್ತಿದೆ.

ಇದನ್ನೂ ಓದಿ: ಮಗಳ ಮದ್ವೆಗೆ ತಂದ ಚಿನ್ನ ಜಪ್ತಿ ಮಾಡಿದ್ದು ಬಹಳ ಬೇಸರವಾಯಿತು: ಸ್ವಾಮೀಜಿ ಮುಂದೆ ಡಿಕೆಶಿ ದುಃಖ

Published On - 1:04 pm, Tue, 6 October 20

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ