AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ: ಉನ್ನತ ಪೊಲೀಸ್​ ಅಧಿಕಾರಿಗಳ ವಿರುದ್ಧವೂ CBIನಿಂದ ಚಾರ್ಜ್‌ಶೀಟ್ ದಾಖಲು

ಬೆಂಗಳೂರು: IMA ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಇಂದು ಸಪ್ಲಿಮೆಂಟರಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಮನ್ಸೂರ್ ಖಾನ್ ಸೇರಿದಂತೆ 28 ಜನರ ವಿರುದ್ಧ ಆರೋಪಟ್ಟಿಯನ್ನು ತನಿಖಾ ಸಂಸ್ಥೆ ಸಿದ್ಧಪಡಿಸಿದೆ. ಅಂದಿನ, ಬೆಂಗಳೂರು ಉತ್ತರ ವಿಭಾಗದ ಸಹಾಯಕ ಆಯುಕ್ತ, CID ಆರ್ಥಿಕ ಅಪರಾಧಗಳ ವಿಭಾಗದ ಇನ್​ಸ್ಪೆಕ್ಟರ್​ ಜನರಲ್, ಪೂರ್ವ ವಿಭಾಗದ DCP ಹಾಗೂ ಕಮರ್ಷಿಯಲ್ ಸ್ಟ್ರೀಟ್​ ಇನ್​ಸ್ಪೆಕ್ಟರ್​ರನ್ನು ಒಳಗೊಂಡಂತೆ ಪ್ರಕರಣದಲ್ಲಿ ಆರೋಪಿತರಾಗಿರುವ ಖಾಸಗಿ ವ್ಯಕ್ತಿಗಳನ್ನು ಸಹ ಸೇರಿ 28 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಮೇಲ್ಕಂಡ ಆರೋಪಿಗಳು IMA […]

IMA ವಂಚನೆ: ಉನ್ನತ ಪೊಲೀಸ್​ ಅಧಿಕಾರಿಗಳ ವಿರುದ್ಧವೂ CBIನಿಂದ ಚಾರ್ಜ್‌ಶೀಟ್ ದಾಖಲು
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Oct 17, 2020 | 5:13 PM

Share

ಬೆಂಗಳೂರು: IMA ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಇಂದು ಸಪ್ಲಿಮೆಂಟರಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಮನ್ಸೂರ್ ಖಾನ್ ಸೇರಿದಂತೆ 28 ಜನರ ವಿರುದ್ಧ ಆರೋಪಟ್ಟಿಯನ್ನು ತನಿಖಾ ಸಂಸ್ಥೆ ಸಿದ್ಧಪಡಿಸಿದೆ.

ಅಂದಿನ, ಬೆಂಗಳೂರು ಉತ್ತರ ವಿಭಾಗದ ಸಹಾಯಕ ಆಯುಕ್ತ, CID ಆರ್ಥಿಕ ಅಪರಾಧಗಳ ವಿಭಾಗದ ಇನ್​ಸ್ಪೆಕ್ಟರ್​ ಜನರಲ್, ಪೂರ್ವ ವಿಭಾಗದ DCP ಹಾಗೂ ಕಮರ್ಷಿಯಲ್ ಸ್ಟ್ರೀಟ್​ ಇನ್​ಸ್ಪೆಕ್ಟರ್​ರನ್ನು ಒಳಗೊಂಡಂತೆ ಪ್ರಕರಣದಲ್ಲಿ ಆರೋಪಿತರಾಗಿರುವ ಖಾಸಗಿ ವ್ಯಕ್ತಿಗಳನ್ನು ಸಹ ಸೇರಿ 28 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾಗಿದೆ.

ಮೇಲ್ಕಂಡ ಆರೋಪಿಗಳು IMA ವಿರುದ್ಧ ಸೂಕ್ತ ವೆರಿಫಿಕೇಶನ್ ಮಾಡಿರುವುದಿಲ್ಲ. ಜೊತೆಗೆ, KPID ಕಾಯ್ದೆಯಡಿ ಸೂಕ್ತ ಕ್ರಮ ಕೈಗೊಂಡಿರುವುದಿಲ್ಲ. ಕಾನೂನಿನಡಿ ಸೂಕ್ತ ತನಿಖೆ ನಡೆಸದೆ ಕಂಪನಿಗೆ ಕ್ಲೀನ್ ಚಿಟ್ ನೀಡಿದ್ದರು.

ಈ ಎಲ್ಲಾ ಕಾರಣಗಳಿಂದ IMA ಸಂಸ್ಥೆ ತನ್ನ ವಂಚನೆ ಮುಂದುವರೆಸಲು ಆರೋಪಿಗಳಿಗೆ ಸಹಕಾರಿಯಾಯ್ತು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. 4 ಸಾವಿರ ಕೋಟಿಗೂ ಅಧಿಕ ಮೌಲ್ಯದ ಹಗರಣವೆಂದು IMA ವಿರುದ್ಧ 4 ಪ್ರಕರಣಗಳನ್ನು CBI ದಾಖಲಿಸಿಕೊಂಡಿದೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು