AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧನ ಬೆನ್ನಲ್ಲೇ ರೋಷನ್ ಮನೆ ಮೇಲೆ CBI ರೇಡ್, ಪುತ್ರ ರುಮಾನ್ ಕಚೇರಿ ಮೇಲೂ ದಾಳಿ

ಬೆಂಗಳೂರು: ಮಾಜಿ ಸಚಿವ ರೋಷನ್‌ಬೇಗ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ. IMA ಕೇಸ್​ನಲ್ಲಿ ಸಿಬಿಐನಿಂದ ರೋಷನ್ ಬೇಗ್ ಬಂಧನವಾಗಿದೆ. ಆರ್​.ರೋಷನ್​ ಬೇಗ್​ರನ್ನು 14 ದಿನ ನ್ಯಾಯಾಂಗ​ ಬಂಧನಕ್ಕೆ ನೀಡಲಾಗಿದೆ. ಇದೇ ಬೆನ್ನಲ್ಲೇ ಇಂದು ದೆಹಲಿ ಮೂಲದ ಸಿಬಿಐನ 7 ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ರೋಷನ್ ಬೇಗ್ ಪತ್ನಿಗೆ ಅಧಿಕಾರಿಗಳು ರೇಡ್ ಸಂಬಂಧ ಮಾಹಿತಿ ನೀಡ್ತಿದ್ದು ಬೆಂಗಳೂರಿನ ಪುಲಿಕೇಶಿನಗರದ ಕೋಲ್ಸ್‌ ಪಾರ್ಕ್ ಬಳಿ ಇರುವ ನಿವಾಸದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ರೋಷನ್‌ಬೇಗ್ ಮನೆಯ ಎರಡನೇ ಮಹಡಿಯ ಕೋಣೆಗಳಲ್ಲಿ […]

ಬಂಧನ ಬೆನ್ನಲ್ಲೇ ರೋಷನ್ ಮನೆ ಮೇಲೆ CBI ರೇಡ್, ಪುತ್ರ ರುಮಾನ್ ಕಚೇರಿ ಮೇಲೂ ದಾಳಿ
ಆಯೇಷಾ ಬಾನು
| Edited By: |

Updated on:Nov 23, 2020 | 9:44 AM

Share

ಬೆಂಗಳೂರು: ಮಾಜಿ ಸಚಿವ ರೋಷನ್‌ಬೇಗ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ. IMA ಕೇಸ್​ನಲ್ಲಿ ಸಿಬಿಐನಿಂದ ರೋಷನ್ ಬೇಗ್ ಬಂಧನವಾಗಿದೆ. ಆರ್​.ರೋಷನ್​ ಬೇಗ್​ರನ್ನು 14 ದಿನ ನ್ಯಾಯಾಂಗ​ ಬಂಧನಕ್ಕೆ ನೀಡಲಾಗಿದೆ.

ಇದೇ ಬೆನ್ನಲ್ಲೇ ಇಂದು ದೆಹಲಿ ಮೂಲದ ಸಿಬಿಐನ 7 ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ರೋಷನ್ ಬೇಗ್ ಪತ್ನಿಗೆ ಅಧಿಕಾರಿಗಳು ರೇಡ್ ಸಂಬಂಧ ಮಾಹಿತಿ ನೀಡ್ತಿದ್ದು ಬೆಂಗಳೂರಿನ ಪುಲಿಕೇಶಿನಗರದ ಕೋಲ್ಸ್‌ ಪಾರ್ಕ್ ಬಳಿ ಇರುವ ನಿವಾಸದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ರೋಷನ್‌ಬೇಗ್ ಮನೆಯ ಎರಡನೇ ಮಹಡಿಯ ಕೋಣೆಗಳಲ್ಲಿ ಸಿಬಿಐ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಮನೆಯ ಸದಸ್ಯರಿಗೆ ಕೋಣೆಯೊಂದರಲ್ಲಿ ಇರುವಂತೆ ಸೂಚನೆ ನೀಡಲಾಗಿದ್ದು ಮನೆಗೆಲಸದವರಿಂದ ಕಚೇರಿ ಕೀ ಪಡೆದ ಸಿಬಿಐ ಅಧಿಕಾರಿಗಳು ಬೇಗ್ ಮನೆಯ ಸೆಲ್ಲರ್​ನಲ್ಲಿರುವ ಕಚೇರಿಯಲ್ಲಿ ಪರಿಶೀಲನೆಯನ್ನು ಮುಂದುವರೆಸಿದ್ದಾರೆ.

ರೋಷನ್  ಪುತ್ರ ರುಮಾನ್ ಕಚೇರಿ ಮೇಲೂ ದಾಳಿ:  IMA ಯಿಂದ ಗ್ರಾಹಕರಿಗೆ ಬಹುಕೋಟಿ ರೂ. ವಂಚನೆ ಕೇಸ್​ನಲ್ಲಿ ರೋಷನ್ ಬೇಗ್ ಪುತ್ರ ರುಮಾನ್ ಕಚೇರಿ ಮೇಲೂ 2 ದಿನಗಳ ಹಿಂದೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿ ರುಮಾನ್ ಬೇಗ್ ಕಚೇರಿ ಇದೆ.

ಇದನ್ನೂ ಓದಿ: ರೋಷನ್​ ಬೇಗ್​ಗೆ 14 ದಿನ ನ್ಯಾಯಾಂಗ​ ಬಂಧನ

Published On - 8:02 am, Mon, 23 November 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್