AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧನ ಬೆನ್ನಲ್ಲೇ ರೋಷನ್ ಮನೆ ಮೇಲೆ CBI ರೇಡ್, ಪುತ್ರ ರುಮಾನ್ ಕಚೇರಿ ಮೇಲೂ ದಾಳಿ

ಬೆಂಗಳೂರು: ಮಾಜಿ ಸಚಿವ ರೋಷನ್‌ಬೇಗ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ. IMA ಕೇಸ್​ನಲ್ಲಿ ಸಿಬಿಐನಿಂದ ರೋಷನ್ ಬೇಗ್ ಬಂಧನವಾಗಿದೆ. ಆರ್​.ರೋಷನ್​ ಬೇಗ್​ರನ್ನು 14 ದಿನ ನ್ಯಾಯಾಂಗ​ ಬಂಧನಕ್ಕೆ ನೀಡಲಾಗಿದೆ. ಇದೇ ಬೆನ್ನಲ್ಲೇ ಇಂದು ದೆಹಲಿ ಮೂಲದ ಸಿಬಿಐನ 7 ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ರೋಷನ್ ಬೇಗ್ ಪತ್ನಿಗೆ ಅಧಿಕಾರಿಗಳು ರೇಡ್ ಸಂಬಂಧ ಮಾಹಿತಿ ನೀಡ್ತಿದ್ದು ಬೆಂಗಳೂರಿನ ಪುಲಿಕೇಶಿನಗರದ ಕೋಲ್ಸ್‌ ಪಾರ್ಕ್ ಬಳಿ ಇರುವ ನಿವಾಸದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ರೋಷನ್‌ಬೇಗ್ ಮನೆಯ ಎರಡನೇ ಮಹಡಿಯ ಕೋಣೆಗಳಲ್ಲಿ […]

ಬಂಧನ ಬೆನ್ನಲ್ಲೇ ರೋಷನ್ ಮನೆ ಮೇಲೆ CBI ರೇಡ್, ಪುತ್ರ ರುಮಾನ್ ಕಚೇರಿ ಮೇಲೂ ದಾಳಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Nov 23, 2020 | 9:44 AM

Share

ಬೆಂಗಳೂರು: ಮಾಜಿ ಸಚಿವ ರೋಷನ್‌ಬೇಗ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ. IMA ಕೇಸ್​ನಲ್ಲಿ ಸಿಬಿಐನಿಂದ ರೋಷನ್ ಬೇಗ್ ಬಂಧನವಾಗಿದೆ. ಆರ್​.ರೋಷನ್​ ಬೇಗ್​ರನ್ನು 14 ದಿನ ನ್ಯಾಯಾಂಗ​ ಬಂಧನಕ್ಕೆ ನೀಡಲಾಗಿದೆ.

ಇದೇ ಬೆನ್ನಲ್ಲೇ ಇಂದು ದೆಹಲಿ ಮೂಲದ ಸಿಬಿಐನ 7 ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ರೋಷನ್ ಬೇಗ್ ಪತ್ನಿಗೆ ಅಧಿಕಾರಿಗಳು ರೇಡ್ ಸಂಬಂಧ ಮಾಹಿತಿ ನೀಡ್ತಿದ್ದು ಬೆಂಗಳೂರಿನ ಪುಲಿಕೇಶಿನಗರದ ಕೋಲ್ಸ್‌ ಪಾರ್ಕ್ ಬಳಿ ಇರುವ ನಿವಾಸದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ರೋಷನ್‌ಬೇಗ್ ಮನೆಯ ಎರಡನೇ ಮಹಡಿಯ ಕೋಣೆಗಳಲ್ಲಿ ಸಿಬಿಐ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಮನೆಯ ಸದಸ್ಯರಿಗೆ ಕೋಣೆಯೊಂದರಲ್ಲಿ ಇರುವಂತೆ ಸೂಚನೆ ನೀಡಲಾಗಿದ್ದು ಮನೆಗೆಲಸದವರಿಂದ ಕಚೇರಿ ಕೀ ಪಡೆದ ಸಿಬಿಐ ಅಧಿಕಾರಿಗಳು ಬೇಗ್ ಮನೆಯ ಸೆಲ್ಲರ್​ನಲ್ಲಿರುವ ಕಚೇರಿಯಲ್ಲಿ ಪರಿಶೀಲನೆಯನ್ನು ಮುಂದುವರೆಸಿದ್ದಾರೆ.

ರೋಷನ್  ಪುತ್ರ ರುಮಾನ್ ಕಚೇರಿ ಮೇಲೂ ದಾಳಿ:  IMA ಯಿಂದ ಗ್ರಾಹಕರಿಗೆ ಬಹುಕೋಟಿ ರೂ. ವಂಚನೆ ಕೇಸ್​ನಲ್ಲಿ ರೋಷನ್ ಬೇಗ್ ಪುತ್ರ ರುಮಾನ್ ಕಚೇರಿ ಮೇಲೂ 2 ದಿನಗಳ ಹಿಂದೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿ ರುಮಾನ್ ಬೇಗ್ ಕಚೇರಿ ಇದೆ.

ಇದನ್ನೂ ಓದಿ: ರೋಷನ್​ ಬೇಗ್​ಗೆ 14 ದಿನ ನ್ಯಾಯಾಂಗ​ ಬಂಧನ

Published On - 8:02 am, Mon, 23 November 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್