AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು. ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು […]

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ
ಮಾಜಿ ಸಚಿವ ವಿನಯ್​ ಕುಲಕರ್ಣಿ
KUSHAL V
| Edited By: |

Updated on:Nov 30, 2020 | 5:24 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು.

ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗುವುದು. ನಾಳೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶೆ ಹೆಚ್‌.ಪಂಚಾಕ್ಷರಿ ವಿನಯ್‌ ವಿಚಾರಣೆ ನಡೆಸುವರು ಎಂದು ಹೇಳಲಾಗಿದೆ. ವಿನಯ್​ ಕುಲಕರ್ಣಿ ಬೆಂಬಲಿಗರಿಂದ ಪ್ರತಿಭಟನೆ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅವರನ್ನು ಬೆಳಗಾವಿಗೆ ಶಿಫ್ಟ್‌ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ‌

Published On - 6:18 pm, Thu, 5 November 20

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!