AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು. ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು […]

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ
ಮಾಜಿ ಸಚಿವ ವಿನಯ್​ ಕುಲಕರ್ಣಿ
KUSHAL V
| Updated By: Skanda|

Updated on:Nov 30, 2020 | 5:24 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು.

ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗುವುದು. ನಾಳೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶೆ ಹೆಚ್‌.ಪಂಚಾಕ್ಷರಿ ವಿನಯ್‌ ವಿಚಾರಣೆ ನಡೆಸುವರು ಎಂದು ಹೇಳಲಾಗಿದೆ. ವಿನಯ್​ ಕುಲಕರ್ಣಿ ಬೆಂಬಲಿಗರಿಂದ ಪ್ರತಿಭಟನೆ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅವರನ್ನು ಬೆಳಗಾವಿಗೆ ಶಿಫ್ಟ್‌ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ‌

Published On - 6:18 pm, Thu, 5 November 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು