AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು. ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು […]

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ
ಮಾಜಿ ಸಚಿವ ವಿನಯ್​ ಕುಲಕರ್ಣಿ
KUSHAL V
| Edited By: |

Updated on:Nov 30, 2020 | 5:24 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು.

ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗುವುದು. ನಾಳೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶೆ ಹೆಚ್‌.ಪಂಚಾಕ್ಷರಿ ವಿನಯ್‌ ವಿಚಾರಣೆ ನಡೆಸುವರು ಎಂದು ಹೇಳಲಾಗಿದೆ. ವಿನಯ್​ ಕುಲಕರ್ಣಿ ಬೆಂಬಲಿಗರಿಂದ ಪ್ರತಿಭಟನೆ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅವರನ್ನು ಬೆಳಗಾವಿಗೆ ಶಿಫ್ಟ್‌ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ‌

Published On - 6:18 pm, Thu, 5 November 20

Follow Us
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ