AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು. ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು […]

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ
ಮಾಜಿ ಸಚಿವ ವಿನಯ್​ ಕುಲಕರ್ಣಿ
KUSHAL V
| Edited By: |

Updated on:Nov 30, 2020 | 5:24 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು.

ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗುವುದು. ನಾಳೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶೆ ಹೆಚ್‌.ಪಂಚಾಕ್ಷರಿ ವಿನಯ್‌ ವಿಚಾರಣೆ ನಡೆಸುವರು ಎಂದು ಹೇಳಲಾಗಿದೆ. ವಿನಯ್​ ಕುಲಕರ್ಣಿ ಬೆಂಬಲಿಗರಿಂದ ಪ್ರತಿಭಟನೆ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅವರನ್ನು ಬೆಳಗಾವಿಗೆ ಶಿಫ್ಟ್‌ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ‌

Published On - 6:18 pm, Thu, 5 November 20

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್