AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು. ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು […]

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ
ಮಾಜಿ ಸಚಿವ ವಿನಯ್​ ಕುಲಕರ್ಣಿ
KUSHAL V
| Edited By: |

Updated on:Nov 30, 2020 | 5:24 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು.

ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗುವುದು. ನಾಳೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶೆ ಹೆಚ್‌.ಪಂಚಾಕ್ಷರಿ ವಿನಯ್‌ ವಿಚಾರಣೆ ನಡೆಸುವರು ಎಂದು ಹೇಳಲಾಗಿದೆ. ವಿನಯ್​ ಕುಲಕರ್ಣಿ ಬೆಂಬಲಿಗರಿಂದ ಪ್ರತಿಭಟನೆ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅವರನ್ನು ಬೆಳಗಾವಿಗೆ ಶಿಫ್ಟ್‌ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ‌

Published On - 6:18 pm, Thu, 5 November 20

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್