AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು. ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು […]

CBIನಿಂದ ವಿನಯ್​ ಕುಲಕರ್ಣಿ ಅರೆಸ್ಟ್​, ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನ
ಮಾಜಿ ಸಚಿವ ವಿನಯ್​ ಕುಲಕರ್ಣಿ
KUSHAL V
| Edited By: |

Updated on:Nov 30, 2020 | 5:24 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBIನಿಂದ ಮಾಜಿ ಸಚಿವ ವಿನಯ್​ ಕುಲಕರ್ಣಿ ಬಂಧನವಾಗಿದೆ. ವಿನಯ್​ ಕುಲಕರ್ಣಿಯನ್ನು ಬಂಧಿಸಿದ ಸಿಬಿಐ ತಂಡ ವೈದ್ಯಕೀಯ ತಪಾಸಣೆಗೆ ಕರೆತಂದ ಬಳಿಕ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ಗೆ ಹಾಜರುಪಡಿಸಿದರು.

ವಿನಯ್​ ಕುಲಕರ್ಣಿಯನ್ನು 3ನೇ ಹೆಚ್ಚುವರಿ ಸೆಷನ್ಸ್​​​ ಕೋರ್ಟ್​​ನ ನ್ಯಾಯಾಧೀಶೆ H.ಪಂಚಾಕ್ಷರಿ ಎದುರು ಅಧಿಕಾರಿಗಳು ಹಾಜರುಪಡಿಸಿದರು. ನಾಳೆ ಸಂಜೆಯವರೆಗೆ ವಿನಯ್‌ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಸೆಷನ್ಸ್​​​ ಕೋರ್ಟ್‌ನ ಜಡ್ಜ್ ನ್ಯಾ.ಹೆಚ್‌.ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. ಸದ್ಯ, ಮಾಜಿ ಸಚಿವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗುವುದು. ನಾಳೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶೆ ಹೆಚ್‌.ಪಂಚಾಕ್ಷರಿ ವಿನಯ್‌ ವಿಚಾರಣೆ ನಡೆಸುವರು ಎಂದು ಹೇಳಲಾಗಿದೆ. ವಿನಯ್​ ಕುಲಕರ್ಣಿ ಬೆಂಬಲಿಗರಿಂದ ಪ್ರತಿಭಟನೆ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅವರನ್ನು ಬೆಳಗಾವಿಗೆ ಶಿಫ್ಟ್‌ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ‌

Published On - 6:18 pm, Thu, 5 November 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!