AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Time Table: 10 ಮತ್ತು 12ನೇ ತರಗತಿ ಪರಿಷ್ಕೃತ ಪರೀಕ್ಷಾ ದಿನಾಂಕ ಘೋಷಿಸಿದ ಸಿಬಿಎಸ್​ಇ

CBSE Revised Date Sheet: ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಆಗಿದೆ. ಈ ಹಿಂದೆ 12ನೇ ತರಗತಿ ವಿದ್ಯಾರ್ಥಿಗಳಿಗೆ ಮೇ.13ರಂದು ನಿಗದಿಪಡಿಸಲಾಗಿದ್ದ ಭೌತಶಾಸ್ತ್ರ ಮತ್ತು ಅನ್ವಯಿಕ ಭೌತಶಾಸ್ತ್ರ ಪರೀಕ್ಷೆಯನ್ನು ಜೂನ್​ 8ಕ್ಕೆ ಹಾಗೂ ಜೂನ್​ 2ಕ್ಕೆ ನಿಗದಿಪಡಿಸಿದ್ದ ಭೂಗೋಳಶಾಸ್ತ್ರ ಪರೀಕ್ಷೆಯನ್ನು ಜೂನ್ 3ಕ್ಕೆ ಮುಂದೂಡಿದೆ.

CBSE Time Table: 10 ಮತ್ತು 12ನೇ ತರಗತಿ ಪರಿಷ್ಕೃತ ಪರೀಕ್ಷಾ ದಿನಾಂಕ ಘೋಷಿಸಿದ ಸಿಬಿಎಸ್​ಇ
ಸಾಂದರ್ಭಿಕ ಚಿತ್ರ
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Mar 05, 2021 | 7:07 PM

Share

ದೆಹಲಿ: ಪ್ರಸಕ್ತ ಶೈಕ್ಷಣಿಕ ಸಾಲಿನ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿಯನ್ನು CBSE ಘೋಷಿಸಿದೆ. 12ನೇ ತರಗತಿ ವಿದ್ಯಾರ್ಥಿಗಳಿಗೆ ಮೇ 4ರಿಂದ ಜೂನ್ 14ರ ತನಕ ಪರೀಕ್ಷೆ ನಡೆಯಲಿದ್ದು, ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಆಗಿದೆ. ಈ ಹಿಂದೆ 12ನೇ ತರಗತಿ ವಿದ್ಯಾರ್ಥಿಗಳಿಗೆ ಮೇ.13ರಂದು ನಿಗದಿಪಡಿಸಲಾಗಿದ್ದ ಭೌತಶಾಸ್ತ್ರ ಮತ್ತು ಅನ್ವಯಿಕ ಭೌತಶಾಸ್ತ್ರ ಪರೀಕ್ಷೆಯನ್ನು ಜೂನ್​ 8ಕ್ಕೆ ಹಾಗೂ ಜೂನ್​ 2ಕ್ಕೆ ನಿಗದಿಪಡಿಸಿದ್ದ ಭೂಗೋಳಶಾಸ್ತ್ರ ಪರೀಕ್ಷೆಯನ್ನು ಜೂನ್ 3ಕ್ಕೆ ಮುಂದೂಡಿದೆ. ಅಂತೆಯೇ 10ನೇ ತರಗತಿ ವಿದ್ಯಾರ್ಥಿಗಳಿಗೆ ಮೇ.21ರಂದು ಮಾಡಬೇಕಿದ್ದ ಗಣಿತ ಪರೀಕ್ಷೆಯನ್ನು ಜೂನ್​ 2ರಂದು ನಿಗದಿಪಡಿಸಿದೆ.

10ನೇ ತರಗತಿ ಪರೀಕ್ಷಾ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್ ಮಾಡಿ.

12ನೇ ತರಗತಿ ಪರೀಕ್ಷೇ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್ ಮಾಡಿ.

CBSE 10TH EXAM TIME TABLE

ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ

CBSE 12TH EXAM TIME TABLE

ಹನ್ನೆರಡನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ

CBSE 12TH EXAM TIME TABLE

ಹನ್ನೆರಡನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು