AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಟ್ಟಿಂಗ್ ದಂಧೆ ಮೇಲೆ ದಾಳಿ ನಡೆಸಿದ ಪೊಲೀಸರು: ಒಬ್ಬನ ಬಂಧನ

ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಟೆಸ್ಟ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಆರೋಪಿ ಶಶಿಕುಮಾರ್​ನನ್ನು ಬಂಧಿಸಿದ್ದಾರೆ.

ಬೆಟ್ಟಿಂಗ್ ದಂಧೆ ಮೇಲೆ ದಾಳಿ ನಡೆಸಿದ ಪೊಲೀಸರು: ಒಬ್ಬನ ಬಂಧನ
ಆರೋಪಿ ಶಶಿಕುಮಾರ್
preethi shettigar
| Edited By: |

Updated on: Dec 20, 2020 | 11:10 AM

Share

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿರುವವರ ಮೇಲೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದು, ಟೆಸ್ಟ್ ಕ್ರಿಕೆಟ್​ನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಭಾರತಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯ‌ ಹೋಟೆಲ್‌ನಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಶಶಿಕುಮಾರ್​​ನನ್ನು ಬಂಧಿಸಿದ್ದಾರೆ. ಬಂಧಿತನಿಂದ ₹ 2.5 ಲಕ್ಷ ನಗದು ಮತ್ತು ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ದಂಧೆ: ವಿಜಯಪುರ, ರಾಯಚೂರಿನಲ್ಲಿ ಪೊಲೀಸ್ ಭರ್ಜರಿ ಬೇಟೆ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು