AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ.ಹಳ್ಳಿ ಗಲಾಟೆ: ಮತ್ತೋರ್ವ ಮಾಸ್ಟರ್ ಮೈಂಡ್ ಅರೆಸ್ಟ್

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ದಿನೇ ದಿನೇ ಅನೇಕ ಬೆಳವಣಿಗೆಗಳಾಗುತ್ತಿವೆ. ಸದ್ಯ ಈಗ ಈ ಪ್ರಕರಣದ ಇನೊಬ್ಬ ಪ್ರಮುಖ ಆರೋಪಿಯನ್ನು ಸಿಸಿಬಿಯ OCW ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. ಗಲಭೆಯ ಮತ್ತೋರ್ವ ಮಾಸ್ಟರ್ ಮೈಂಡ್ ಹಾಗೂ ಗಲಭೆಯ ಪ್ರಮುಖ ರೂವಾರಿಯಾಗಿದ್ದ ಜೈದ್ ಎಂಬಾತನನ್ನು ಬಂಧಿಸಲಾಗಿದೆ. ಈತ ಶಂಕಿತ ಉಗ್ರ ಅಫ್ರಿದಿ ಸಂಬಂಧಿಯಾಗಿದ್ದಾನೆ. ಅಫ್ರಿದಿ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಆರೋಪಿ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಠಾಣೆ ಮುಂದೆ ನಿಂತು […]

ಡಿ.ಜೆ.ಹಳ್ಳಿ ಗಲಾಟೆ: ಮತ್ತೋರ್ವ ಮಾಸ್ಟರ್ ಮೈಂಡ್ ಅರೆಸ್ಟ್
ಆಯೇಷಾ ಬಾನು
|

Updated on:Aug 22, 2020 | 1:44 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ದಿನೇ ದಿನೇ ಅನೇಕ ಬೆಳವಣಿಗೆಗಳಾಗುತ್ತಿವೆ. ಸದ್ಯ ಈಗ ಈ ಪ್ರಕರಣದ ಇನೊಬ್ಬ ಪ್ರಮುಖ ಆರೋಪಿಯನ್ನು ಸಿಸಿಬಿಯ OCW ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ.

ಗಲಭೆಯ ಮತ್ತೋರ್ವ ಮಾಸ್ಟರ್ ಮೈಂಡ್ ಹಾಗೂ ಗಲಭೆಯ ಪ್ರಮುಖ ರೂವಾರಿಯಾಗಿದ್ದ ಜೈದ್ ಎಂಬಾತನನ್ನು ಬಂಧಿಸಲಾಗಿದೆ. ಈತ ಶಂಕಿತ ಉಗ್ರ ಅಫ್ರಿದಿ ಸಂಬಂಧಿಯಾಗಿದ್ದಾನೆ. ಅಫ್ರಿದಿ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಆರೋಪಿ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಠಾಣೆ ಮುಂದೆ ನಿಂತು ಗಲಭೆಗೆ ಪ್ರಚೋದನೆ ನೀಡಿದ್ದ ಮತ್ತೋರ್ವ ಆರೋಪಿ ಸಿರಾಜ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹಾಗೂ ಬಂಧಿತ ಆರೋಪಿ ಜೈದ್​ಗೆ ಟೆರರ್ ಲಿಂಕ್ ಇರುವುದರಿಂದ ಸಿಸಿಬಿ ಹೆಚ್ಚಿನ ತನಿಖೆ ನಡೆಸುತ್ತಿದೆ.

ಜೈದ್ ಆಟೋ ಓಡಿಸಿಕೊಂಡು ಜೀವನವನ್ನು ಸಾಗಿಸುತ್ತಿದ್ದ. ಗಲಾಟೆ ದಿನ ಗುಂಪು ಸೇರಿ ಪೊಲೀಸ್ ಠಾಣೆ ಮೇಲೆ ಅಟ್ಯಾಕ್ ಮಾಡಿದ್ದ ಹಾಗೂ ಜೈಲಿನಲ್ಲಿರುವ ಅಫ್ರಿದಿ ಜತೆ ಸಂಪರ್ಕದಲ್ಲಿದ್ದ ಎಂದು ಟೆಕ್ನಿಕಲ್ ಇನ್ವೆಸ್ಟಿಗೇಷನ್​ನಲ್ಲಿ ಬಯಲಾಗಿದೆ. ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿದಿದೆ.

Published On - 9:31 am, Sat, 22 August 20

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್