AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ಆಮಿಷವೊಡ್ಡಿ ಕೋಟಿಗೂ ಅಧಿಕ ಹಣ ಪಡೆದ ಆರೋಪಿ ಅರೆಸ್ಟ್

ಬೆಂಗಳೂರು: ಕೆಲಸದ ಆಮಿಷವೊಡ್ಡಿ ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನು ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಮೂಲದ ಶಿವಕುಮಾರ್ ಹೊಸಹಳ್ಳಿ ಬಂಧಿತ ಆರೋಪಿ. ಈತ 10ಕ್ಕೂ ಹೆಚ್ಚು ಜನರಿಂದ 1 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ. ಕೊರೊನಾದಿಂದಾಗಿ ಅನೇಕ ಮಂದಿ ಕೆಲಸ ಕಳೆದುಕೊಂಡು ನೋವಿನಲ್ಲಿದ್ದಾರೆ. ಮುಂದೆ ಏನಪ್ಪಾ ಗತಿ ಎಂದು ಪರದಾಡುತ್ತಿದ್ದಾರೆ. ಇಂತಹ ಸಮಯವನ್ನು ಬಳಸಿಕೊಂಡ ಆರೋಪಿ ಕೆಲಸ ಕೊಡಿಸುವುದಾಗಿ ಹೇಳಿ ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿದ್ದಾನೆ. ಸರ್ಕಾರಿ ಇಲಾಖೆಗಳಿಂದ ಗುತ್ತಿಗೆ ಹಣವನ್ನ ಬಿಡುಗಡೆಗೊಳಿಸುವುದಾಗಿಯೂ ಮೋಸ ಮಾಡಿದ್ದಾನೆ. ರಾಜಕಾರಣಿಗಳು, ಅವರ […]

ಕೆಲಸದ ಆಮಿಷವೊಡ್ಡಿ ಕೋಟಿಗೂ ಅಧಿಕ ಹಣ ಪಡೆದ ಆರೋಪಿ ಅರೆಸ್ಟ್
ಆಯೇಷಾ ಬಾನು
|

Updated on: Jul 02, 2020 | 7:33 AM

Share

ಬೆಂಗಳೂರು: ಕೆಲಸದ ಆಮಿಷವೊಡ್ಡಿ ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನು ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಮೂಲದ ಶಿವಕುಮಾರ್ ಹೊಸಹಳ್ಳಿ ಬಂಧಿತ ಆರೋಪಿ. ಈತ 10ಕ್ಕೂ ಹೆಚ್ಚು ಜನರಿಂದ 1 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ.

ಕೊರೊನಾದಿಂದಾಗಿ ಅನೇಕ ಮಂದಿ ಕೆಲಸ ಕಳೆದುಕೊಂಡು ನೋವಿನಲ್ಲಿದ್ದಾರೆ. ಮುಂದೆ ಏನಪ್ಪಾ ಗತಿ ಎಂದು ಪರದಾಡುತ್ತಿದ್ದಾರೆ. ಇಂತಹ ಸಮಯವನ್ನು ಬಳಸಿಕೊಂಡ ಆರೋಪಿ ಕೆಲಸ ಕೊಡಿಸುವುದಾಗಿ ಹೇಳಿ ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿದ್ದಾನೆ. ಸರ್ಕಾರಿ ಇಲಾಖೆಗಳಿಂದ ಗುತ್ತಿಗೆ ಹಣವನ್ನ ಬಿಡುಗಡೆಗೊಳಿಸುವುದಾಗಿಯೂ ಮೋಸ ಮಾಡಿದ್ದಾನೆ. ರಾಜಕಾರಣಿಗಳು, ಅವರ ಕುಟುಂಬಸ್ಥರು ಪರಿಚಯವಿರುವುದಾಗಿ‌ ನಂಬಿಸಿ 10ಕ್ಕೂ ಅಧಿಕ ಜನರಿಂದ 1 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿ ಈಗ ಅಂದರ್ ಆಗಿದ್ದಾನೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು