AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು. ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ […]

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 06, 2020 | 11:18 AM

Share

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು.

ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಮಾತನಾಡಿದ್ದು, ಮುತ್ತಪ್ಪರೈ ಪುತ್ರ ರಿಕ್ಕಿ ರೈಗೆ ಡ್ರಗ್ಸ್‌ ಜಾಲದ ನಂಟು ಆರೋಪ ಕಾಟನ್‌ಪೇಟೆ ಪ್ರಕರಣದ ಸಂಬಂಧ ಸಿಸಿಬಿ ದಾಳಿ ನಡೆದಿದೆ. ಕೇಸ್‌ನಲ್ಲಿ ನಾಪತ್ತೆಯಾಗಿದ್ದ ಆರೋಪಿಗಳಿಗೆ ರಿಕ್ಕಿ ರೈ ಸಹಾಯ ನೀಡಿದ್ದಾನೆ. ರಿಕ್ಕಿ ರೈ ಸಹಾಯ ಮಾಡ್ತಿದ್ದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಿಕ್ಕಿ ರೈ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಹೇಳಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಪರಾರಿಯಾಗಿರೋ ಆದಿತ್ಯ ಆಳ್ವ ಜೊತೆ ರಿಕ್ಕಿ ರೈಗೆ ಸ್ನೇಹವಿತ್ತು. ಅಲ್ಲದೆ ಅರೆಸ್ಟ್ ಆಗಿರೋ ಸಾಕಷ್ಟು ಮಂದಿ ಜೊತೆ ರಿಕ್ಕಿಗೆ ಸಂಪರ್ಕವಿದೆ. ಹೀಗಾಗಿ ರಿಕ್ಕಿ ನಿವಾಸಕ್ಕೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ರು. ಇಂದು ಬೆಳಗ್ಗೆ, ರಿಕ್ಕಿ ರೈನ ಫ್ಲ್ಯಾಟ್ ಫ್ಲೋರ್ ಕ್ಲೋಸ್ ಮಾಡಿಕೊಂಡು ಸಂಪೂರ್ಣ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬಿಡದಿಯಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆ CCB ದಾಳಿ

Published On - 10:30 am, Tue, 6 October 20

Follow Us
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ