AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು. ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ […]

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB
ಆಯೇಷಾ ಬಾನು
| Edited By: |

Updated on:Oct 06, 2020 | 11:18 AM

Share

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು.

ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಮಾತನಾಡಿದ್ದು, ಮುತ್ತಪ್ಪರೈ ಪುತ್ರ ರಿಕ್ಕಿ ರೈಗೆ ಡ್ರಗ್ಸ್‌ ಜಾಲದ ನಂಟು ಆರೋಪ ಕಾಟನ್‌ಪೇಟೆ ಪ್ರಕರಣದ ಸಂಬಂಧ ಸಿಸಿಬಿ ದಾಳಿ ನಡೆದಿದೆ. ಕೇಸ್‌ನಲ್ಲಿ ನಾಪತ್ತೆಯಾಗಿದ್ದ ಆರೋಪಿಗಳಿಗೆ ರಿಕ್ಕಿ ರೈ ಸಹಾಯ ನೀಡಿದ್ದಾನೆ. ರಿಕ್ಕಿ ರೈ ಸಹಾಯ ಮಾಡ್ತಿದ್ದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಿಕ್ಕಿ ರೈ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಹೇಳಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಪರಾರಿಯಾಗಿರೋ ಆದಿತ್ಯ ಆಳ್ವ ಜೊತೆ ರಿಕ್ಕಿ ರೈಗೆ ಸ್ನೇಹವಿತ್ತು. ಅಲ್ಲದೆ ಅರೆಸ್ಟ್ ಆಗಿರೋ ಸಾಕಷ್ಟು ಮಂದಿ ಜೊತೆ ರಿಕ್ಕಿಗೆ ಸಂಪರ್ಕವಿದೆ. ಹೀಗಾಗಿ ರಿಕ್ಕಿ ನಿವಾಸಕ್ಕೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ರು. ಇಂದು ಬೆಳಗ್ಗೆ, ರಿಕ್ಕಿ ರೈನ ಫ್ಲ್ಯಾಟ್ ಫ್ಲೋರ್ ಕ್ಲೋಸ್ ಮಾಡಿಕೊಂಡು ಸಂಪೂರ್ಣ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬಿಡದಿಯಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆ CCB ದಾಳಿ

Published On - 10:30 am, Tue, 6 October 20

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್