AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು. ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ […]

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB
ಆಯೇಷಾ ಬಾನು
| Edited By: |

Updated on:Oct 06, 2020 | 11:18 AM

Share

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು.

ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಮಾತನಾಡಿದ್ದು, ಮುತ್ತಪ್ಪರೈ ಪುತ್ರ ರಿಕ್ಕಿ ರೈಗೆ ಡ್ರಗ್ಸ್‌ ಜಾಲದ ನಂಟು ಆರೋಪ ಕಾಟನ್‌ಪೇಟೆ ಪ್ರಕರಣದ ಸಂಬಂಧ ಸಿಸಿಬಿ ದಾಳಿ ನಡೆದಿದೆ. ಕೇಸ್‌ನಲ್ಲಿ ನಾಪತ್ತೆಯಾಗಿದ್ದ ಆರೋಪಿಗಳಿಗೆ ರಿಕ್ಕಿ ರೈ ಸಹಾಯ ನೀಡಿದ್ದಾನೆ. ರಿಕ್ಕಿ ರೈ ಸಹಾಯ ಮಾಡ್ತಿದ್ದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಿಕ್ಕಿ ರೈ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಹೇಳಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಪರಾರಿಯಾಗಿರೋ ಆದಿತ್ಯ ಆಳ್ವ ಜೊತೆ ರಿಕ್ಕಿ ರೈಗೆ ಸ್ನೇಹವಿತ್ತು. ಅಲ್ಲದೆ ಅರೆಸ್ಟ್ ಆಗಿರೋ ಸಾಕಷ್ಟು ಮಂದಿ ಜೊತೆ ರಿಕ್ಕಿಗೆ ಸಂಪರ್ಕವಿದೆ. ಹೀಗಾಗಿ ರಿಕ್ಕಿ ನಿವಾಸಕ್ಕೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ರು. ಇಂದು ಬೆಳಗ್ಗೆ, ರಿಕ್ಕಿ ರೈನ ಫ್ಲ್ಯಾಟ್ ಫ್ಲೋರ್ ಕ್ಲೋಸ್ ಮಾಡಿಕೊಂಡು ಸಂಪೂರ್ಣ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬಿಡದಿಯಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆ CCB ದಾಳಿ

Published On - 10:30 am, Tue, 6 October 20

Follow Us
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು