AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು. ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ […]

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB
ಆಯೇಷಾ ಬಾನು
| Edited By: |

Updated on:Oct 06, 2020 | 11:18 AM

Share

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು.

ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಮಾತನಾಡಿದ್ದು, ಮುತ್ತಪ್ಪರೈ ಪುತ್ರ ರಿಕ್ಕಿ ರೈಗೆ ಡ್ರಗ್ಸ್‌ ಜಾಲದ ನಂಟು ಆರೋಪ ಕಾಟನ್‌ಪೇಟೆ ಪ್ರಕರಣದ ಸಂಬಂಧ ಸಿಸಿಬಿ ದಾಳಿ ನಡೆದಿದೆ. ಕೇಸ್‌ನಲ್ಲಿ ನಾಪತ್ತೆಯಾಗಿದ್ದ ಆರೋಪಿಗಳಿಗೆ ರಿಕ್ಕಿ ರೈ ಸಹಾಯ ನೀಡಿದ್ದಾನೆ. ರಿಕ್ಕಿ ರೈ ಸಹಾಯ ಮಾಡ್ತಿದ್ದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಿಕ್ಕಿ ರೈ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಹೇಳಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಪರಾರಿಯಾಗಿರೋ ಆದಿತ್ಯ ಆಳ್ವ ಜೊತೆ ರಿಕ್ಕಿ ರೈಗೆ ಸ್ನೇಹವಿತ್ತು. ಅಲ್ಲದೆ ಅರೆಸ್ಟ್ ಆಗಿರೋ ಸಾಕಷ್ಟು ಮಂದಿ ಜೊತೆ ರಿಕ್ಕಿಗೆ ಸಂಪರ್ಕವಿದೆ. ಹೀಗಾಗಿ ರಿಕ್ಕಿ ನಿವಾಸಕ್ಕೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ರು. ಇಂದು ಬೆಳಗ್ಗೆ, ರಿಕ್ಕಿ ರೈನ ಫ್ಲ್ಯಾಟ್ ಫ್ಲೋರ್ ಕ್ಲೋಸ್ ಮಾಡಿಕೊಂಡು ಸಂಪೂರ್ಣ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬಿಡದಿಯಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆ CCB ದಾಳಿ

Published On - 10:30 am, Tue, 6 October 20

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ