AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು. ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ […]

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB
ಆಯೇಷಾ ಬಾನು
| Edited By: |

Updated on:Oct 06, 2020 | 11:18 AM

Share

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು.

ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಮಾತನಾಡಿದ್ದು, ಮುತ್ತಪ್ಪರೈ ಪುತ್ರ ರಿಕ್ಕಿ ರೈಗೆ ಡ್ರಗ್ಸ್‌ ಜಾಲದ ನಂಟು ಆರೋಪ ಕಾಟನ್‌ಪೇಟೆ ಪ್ರಕರಣದ ಸಂಬಂಧ ಸಿಸಿಬಿ ದಾಳಿ ನಡೆದಿದೆ. ಕೇಸ್‌ನಲ್ಲಿ ನಾಪತ್ತೆಯಾಗಿದ್ದ ಆರೋಪಿಗಳಿಗೆ ರಿಕ್ಕಿ ರೈ ಸಹಾಯ ನೀಡಿದ್ದಾನೆ. ರಿಕ್ಕಿ ರೈ ಸಹಾಯ ಮಾಡ್ತಿದ್ದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಿಕ್ಕಿ ರೈ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಹೇಳಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಪರಾರಿಯಾಗಿರೋ ಆದಿತ್ಯ ಆಳ್ವ ಜೊತೆ ರಿಕ್ಕಿ ರೈಗೆ ಸ್ನೇಹವಿತ್ತು. ಅಲ್ಲದೆ ಅರೆಸ್ಟ್ ಆಗಿರೋ ಸಾಕಷ್ಟು ಮಂದಿ ಜೊತೆ ರಿಕ್ಕಿಗೆ ಸಂಪರ್ಕವಿದೆ. ಹೀಗಾಗಿ ರಿಕ್ಕಿ ನಿವಾಸಕ್ಕೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ರು. ಇಂದು ಬೆಳಗ್ಗೆ, ರಿಕ್ಕಿ ರೈನ ಫ್ಲ್ಯಾಟ್ ಫ್ಲೋರ್ ಕ್ಲೋಸ್ ಮಾಡಿಕೊಂಡು ಸಂಪೂರ್ಣ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬಿಡದಿಯಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆ CCB ದಾಳಿ

Published On - 10:30 am, Tue, 6 October 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!