AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು. ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ […]

ಡ್ರಗ್ಸ್​ ಕೇಸ್​: ಮುತ್ತಪ್ಪ ರೈ ಪುತ್ರ ರಿಕ್ಕಿನನ್ನು ಕಸ್ಟಡಿಗೆ ತೆಗೆದುಕೊಂಡು ತುಮಕೂರಿನತ್ತ ಹೊರಟ CCB
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 06, 2020 | 11:18 AM

Share

ಬೆಂಗಳೂರು: ಡ್ರಗ್ಸ್‌ ಜಾಲದ ನಂಟು ಆರೋಪ ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ರಿಕ್ಕಿ ರೈನನ್ನು ತುಮಕೂರು ರಸ್ತೆಯಲ್ಲಿ ಕರೆದುಕೊಂಡು ಹೊಗುತ್ತಿದ್ದಾರೆ. ನೆಲಮಂಗಲ ಟೋಲ್ ನಂತರ ಪೊಲೀಸರ ವಾಹನ ರಾಷ್ಟ್ರೀಯ ಹೆದ್ದಾರಿಯ ಹೈ ವೆನಲ್ಲಿ ತುಮಕೂರು ಕಡೆಗೆ ತೆರಳುತ್ತಿದೆ. ವಾಹನದಲ್ಲಿ ರಿಕ್ಕಿ ರೈನನ್ನು ಕರೆದೊಯ್ಯತ್ತಿರುವ ಸಿಸಿಬಿ ಅಧಿಕಾರಿಗಳು.

ಇಷ್ಟಕ್ಕೂ.. ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ CCB ಮುರುಕೊಂಡು ಬಿದ್ದಿರೋದು ಯಾಕೆ ಗೊತ್ತಾ? ಮುತ್ತಪ್ಪ ರೈ ಪುತ್ರ ರಿಕ್ಕಿ ರೈನನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಮಾತನಾಡಿದ್ದು, ಮುತ್ತಪ್ಪರೈ ಪುತ್ರ ರಿಕ್ಕಿ ರೈಗೆ ಡ್ರಗ್ಸ್‌ ಜಾಲದ ನಂಟು ಆರೋಪ ಕಾಟನ್‌ಪೇಟೆ ಪ್ರಕರಣದ ಸಂಬಂಧ ಸಿಸಿಬಿ ದಾಳಿ ನಡೆದಿದೆ. ಕೇಸ್‌ನಲ್ಲಿ ನಾಪತ್ತೆಯಾಗಿದ್ದ ಆರೋಪಿಗಳಿಗೆ ರಿಕ್ಕಿ ರೈ ಸಹಾಯ ನೀಡಿದ್ದಾನೆ. ರಿಕ್ಕಿ ರೈ ಸಹಾಯ ಮಾಡ್ತಿದ್ದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಿಕ್ಕಿ ರೈ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸ್ತಿದ್ದೇವೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ಹೇಳಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಪರಾರಿಯಾಗಿರೋ ಆದಿತ್ಯ ಆಳ್ವ ಜೊತೆ ರಿಕ್ಕಿ ರೈಗೆ ಸ್ನೇಹವಿತ್ತು. ಅಲ್ಲದೆ ಅರೆಸ್ಟ್ ಆಗಿರೋ ಸಾಕಷ್ಟು ಮಂದಿ ಜೊತೆ ರಿಕ್ಕಿಗೆ ಸಂಪರ್ಕವಿದೆ. ಹೀಗಾಗಿ ರಿಕ್ಕಿ ನಿವಾಸಕ್ಕೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ರು. ಇಂದು ಬೆಳಗ್ಗೆ, ರಿಕ್ಕಿ ರೈನ ಫ್ಲ್ಯಾಟ್ ಫ್ಲೋರ್ ಕ್ಲೋಸ್ ಮಾಡಿಕೊಂಡು ಸಂಪೂರ್ಣ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬಿಡದಿಯಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆ CCB ದಾಳಿ

Published On - 10:30 am, Tue, 6 October 20

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ