AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ.ಹಳ್ಳಿ ಗಲಾಟೆ: ಸಂಪತ್‌ರಾಜ್, ಜಾಕೀರ್​ಗೆ ಸಿಸಿಬಿ ನೋಟಿಸ್

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಮಾಜಿ ಮೇಯರ್, ಹಾಲಿ ಸದಸ್ಯ ಸಂಪತ್‌ರಾಜ್ ಹಾಗೂ ಕಾರ್ಪೊರೇಟರ್​ ಜಾಕೀರ್​ಗೆ ಸಿಸಿಬಿ ನೋಟಿಸ್​ ಜಾರಿಗೊಳಿಸಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿದೆ. ಪುಲಕೇಶಿನಗರ ವಾರ್ಡ್ ಕಾರ್ಪೊರೇಟರ್ ಜಾಕೀರ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್ ಇವತ್ತು ಸಿಸಿಬಿ ಪೊಲೀಸರ ಮುಂದೆ ಹಾಜರಾಗುಬೇಕಿದೆ. ಸಿಸಿಬಿ ಮುಖ್ಯ ಕಚೇರಿ ಚಾಮರಾಜಪೇಟೆಯಲ್ಲಿದೆ. ಗಲಭೆ ಹಿಂದೆ ಸ್ಥಳೀಯ ರಾಜಕೀಯ ದ್ವೇಷದ ಕಾರಣವೂ ಕೇಳಿ ಬಂದಿತ್ತು. ಪೊಲೀಸರು, ಬಂಧಿತ […]

ಡಿ.ಜೆ.ಹಳ್ಳಿ ಗಲಾಟೆ: ಸಂಪತ್‌ರಾಜ್, ಜಾಕೀರ್​ಗೆ ಸಿಸಿಬಿ ನೋಟಿಸ್
ಆಯೇಷಾ ಬಾನು
|

Updated on: Aug 18, 2020 | 7:22 AM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಮಾಜಿ ಮೇಯರ್, ಹಾಲಿ ಸದಸ್ಯ ಸಂಪತ್‌ರಾಜ್ ಹಾಗೂ ಕಾರ್ಪೊರೇಟರ್​ ಜಾಕೀರ್​ಗೆ ಸಿಸಿಬಿ ನೋಟಿಸ್​ ಜಾರಿಗೊಳಿಸಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿದೆ.

ಪುಲಕೇಶಿನಗರ ವಾರ್ಡ್ ಕಾರ್ಪೊರೇಟರ್ ಜಾಕೀರ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್ ಇವತ್ತು ಸಿಸಿಬಿ ಪೊಲೀಸರ ಮುಂದೆ ಹಾಜರಾಗುಬೇಕಿದೆ. ಸಿಸಿಬಿ ಮುಖ್ಯ ಕಚೇರಿ ಚಾಮರಾಜಪೇಟೆಯಲ್ಲಿದೆ. ಗಲಭೆ ಹಿಂದೆ ಸ್ಥಳೀಯ ರಾಜಕೀಯ ದ್ವೇಷದ ಕಾರಣವೂ ಕೇಳಿ ಬಂದಿತ್ತು. ಪೊಲೀಸರು, ಬಂಧಿತ ಆರೋಪಿಗಳ ಮೊಬೈಲ್ ಸಹ ಪರಿಶೀಲನೆ ನಡೆಸಿದ್ದರು. ಬಂಧಿತರಲ್ಲಿ ಕೆಲವರು ಪ್ರಮುಖರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಂಪತ್‌ರಾಜ್ ಹಾಗೂ ಜಾಕೀರ್​ಗೆ ನೋಟಿಸ್ ನೀಡಲಾಗಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ