AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ.ಹಳ್ಳಿ ಗಲಾಟೆ: ಸಂಪತ್‌ರಾಜ್, ಜಾಕೀರ್​ಗೆ ಸಿಸಿಬಿ ನೋಟಿಸ್

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಮಾಜಿ ಮೇಯರ್, ಹಾಲಿ ಸದಸ್ಯ ಸಂಪತ್‌ರಾಜ್ ಹಾಗೂ ಕಾರ್ಪೊರೇಟರ್​ ಜಾಕೀರ್​ಗೆ ಸಿಸಿಬಿ ನೋಟಿಸ್​ ಜಾರಿಗೊಳಿಸಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿದೆ. ಪುಲಕೇಶಿನಗರ ವಾರ್ಡ್ ಕಾರ್ಪೊರೇಟರ್ ಜಾಕೀರ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್ ಇವತ್ತು ಸಿಸಿಬಿ ಪೊಲೀಸರ ಮುಂದೆ ಹಾಜರಾಗುಬೇಕಿದೆ. ಸಿಸಿಬಿ ಮುಖ್ಯ ಕಚೇರಿ ಚಾಮರಾಜಪೇಟೆಯಲ್ಲಿದೆ. ಗಲಭೆ ಹಿಂದೆ ಸ್ಥಳೀಯ ರಾಜಕೀಯ ದ್ವೇಷದ ಕಾರಣವೂ ಕೇಳಿ ಬಂದಿತ್ತು. ಪೊಲೀಸರು, ಬಂಧಿತ […]

ಡಿ.ಜೆ.ಹಳ್ಳಿ ಗಲಾಟೆ: ಸಂಪತ್‌ರಾಜ್, ಜಾಕೀರ್​ಗೆ ಸಿಸಿಬಿ ನೋಟಿಸ್
ಆಯೇಷಾ ಬಾನು
|

Updated on: Aug 18, 2020 | 7:22 AM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಮಾಜಿ ಮೇಯರ್, ಹಾಲಿ ಸದಸ್ಯ ಸಂಪತ್‌ರಾಜ್ ಹಾಗೂ ಕಾರ್ಪೊರೇಟರ್​ ಜಾಕೀರ್​ಗೆ ಸಿಸಿಬಿ ನೋಟಿಸ್​ ಜಾರಿಗೊಳಿಸಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿದೆ.

ಪುಲಕೇಶಿನಗರ ವಾರ್ಡ್ ಕಾರ್ಪೊರೇಟರ್ ಜಾಕೀರ್ ಹಾಗೂ ಮಾಜಿ ಮೇಯರ್ ಸಂಪತ್ ರಾಜ್ ಇವತ್ತು ಸಿಸಿಬಿ ಪೊಲೀಸರ ಮುಂದೆ ಹಾಜರಾಗುಬೇಕಿದೆ. ಸಿಸಿಬಿ ಮುಖ್ಯ ಕಚೇರಿ ಚಾಮರಾಜಪೇಟೆಯಲ್ಲಿದೆ. ಗಲಭೆ ಹಿಂದೆ ಸ್ಥಳೀಯ ರಾಜಕೀಯ ದ್ವೇಷದ ಕಾರಣವೂ ಕೇಳಿ ಬಂದಿತ್ತು. ಪೊಲೀಸರು, ಬಂಧಿತ ಆರೋಪಿಗಳ ಮೊಬೈಲ್ ಸಹ ಪರಿಶೀಲನೆ ನಡೆಸಿದ್ದರು. ಬಂಧಿತರಲ್ಲಿ ಕೆಲವರು ಪ್ರಮುಖರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಂಪತ್‌ರಾಜ್ ಹಾಗೂ ಜಾಕೀರ್​ಗೆ ನೋಟಿಸ್ ನೀಡಲಾಗಿದೆ.

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ