AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಖ್ಯಾತ ಌಂಕರ್ ಕಂ ನಟಿ ಅನುಶ್ರೀಗೆ WhatsApp ಮೂಲಕ CCB ನೋಟಿಸ್

ದಕ್ಷಿಣ ಕನ್ನಡ: ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕನ್ನಡದ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್ ಜಾರಿಯಾಗಿದೆ. WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಜೊತೆಗೆ, ಮಂಗಳೂರು ಸಿಸಿಬಿ ತಂಡವೊಂದು ಬೆಂಗಳೂರಿನತ್ತ ಆಗಮಿಸುತ್ತಿರುವ ಮಾಹಿತಿ ಸಿಕ್ಕಿದೆ. 4-5 ಸಿಸಿಬಿ ಪೊಲೀಸರ ತಂಡ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ. ಈ ಹಿಂದೆ, ನಟ ಕಿಶೋರ್​ ಆಪ್ತ ಸ್ನೇಹಿತ ತರುಣನನ್ನ ಸಹ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಿದ್ದಾರೆ. ಕಿಶೋರ್​ಗೆ ಡ್ರಗ್ಸ್​ […]

ಕನ್ನಡದ ಖ್ಯಾತ ಌಂಕರ್ ಕಂ ನಟಿ ಅನುಶ್ರೀಗೆ WhatsApp ಮೂಲಕ CCB ನೋಟಿಸ್
KUSHAL V
| Edited By: |

Updated on:Sep 24, 2020 | 4:14 PM

Share

ದಕ್ಷಿಣ ಕನ್ನಡ: ಡ್ಯಾನ್ಯರ್ ಕಂ ಬಾಲಿವುಡ್ ನಟ ಕಿಶೋರ್ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕನ್ನಡದ ಖ್ಯಾತ ಌಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್ ಜಾರಿಯಾಗಿದೆ. WhatsApp ಮೂಲಕ ಌಂಕರ್ ಅನುಶ್ರೀಗೆ ಮಂಗಳೂರು ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಜೊತೆಗೆ, ಮಂಗಳೂರು ಸಿಸಿಬಿ ತಂಡವೊಂದು ಬೆಂಗಳೂರಿನತ್ತ ಆಗಮಿಸುತ್ತಿರುವ ಮಾಹಿತಿ ಸಿಕ್ಕಿದೆ. 4-5 ಸಿಸಿಬಿ ಪೊಲೀಸರ ತಂಡ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ.

ಈ ಹಿಂದೆ, ನಟ ಕಿಶೋರ್​ ಆಪ್ತ ಸ್ನೇಹಿತ ತರುಣನನ್ನ ಸಹ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಿದ್ದಾರೆ. ಕಿಶೋರ್​ಗೆ ಡ್ರಗ್ಸ್​ ಲೋಕವನ್ನು ಪರಿಚಯ ಮಾಡಿಸಿದ್ದೇ ತರುಣ್‌ ಎಂದು ತಿಳಿದುಬಂದಿದೆ. ಹಾಗಾಗಿ, ತರುಣ್​ನನ್ನು ಬಂಧಿಸಿದ ಪೊಲೀಸರು ಆತನ ಡ್ರಗ್ ಟೆಸ್ಟ್ ಮಾಡಿಸಿದ್ದು ಅದರಲ್ಲಿ ಪಾಸಿಟಿವ್ ಅಂತಾ ರಿಪೋರ್ಟ್ ಬಂದಿದೆ.

ಅಂದ ಹಾಗೆ, ತರುಣ್ ಕೂಡ ಕೋರಿಯೋಗ್ರಫರ್ ಕಂ ಌಂಕರ್. ಇದಲ್ಲದೆ, ಹಲವು ರಿಯಾಲಿಟಿ ಶೋಗಳಲ್ಲಿಯೂ ಸಹ ಭಾಗವಸಿದ್ದಾನೆ. ಜೊತೆಗೆ, ಖ್ಯಾತ ಆಂಕರ್ ಕಂ ನಟಿ ಅನುಶ್ರೀ ಆಪ್ತ ಸ್ನೇಹಿತ ಎಂದು ಹೇಳಲಾಗಿದೆ. ಹೀಗಾಗಿ, ಮಂಗಳೂರು ಮೂಲದ ಕನ್ನಡದ ಖ್ಯಾತ ರಿಯಾಲಿಟಿ ಶೋ ಌಂಕರ್​ ಅನುಶ್ರೀಗೂ ಇದೀಗ ಕಂಟಕ ಶುರುವಾಗಿದೆ ಎಂದು ಹೇಳಲಾಗಿದೆ.

ಅನುಶ್ರೀ ನಾಯಕ ನಟಿಯಾಗಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇದಲ್ಲದೆ, ಇತ್ತೀಚೆಗೆ CCB ವಿಚಾರಣೆಗೆ ಒಳಗಾದ ಌಂಕರ್​ ಅಕುಲ್ ಬಾಲಾಜಿ ಜೊತೆ ಕೂಡ ಸ್ಟೇಜ್ ಹಂಚಿಕೊಂಡಿದ್ದಾರೆ.

ಕೊರೊನಾದಿಂದ ಕಂಗೆಟ್ಟ ಜೀವನ! ವಿಡಿಯೋದಲ್ಲಿ ಅನುಶ್ರೀ ಭಾವನೆಗಳ ಮೆರವಣಿಗೆ!

Published On - 3:26 pm, Thu, 24 September 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ