AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಕ್ಕಿ ರೈನನ್ನು ವಾಪಸ್ ಕಳಿಸಿಕೊಟ್ಟ ಸಿಸಿಬಿ ಅಧಿಕಾರಿಗಳು.. ಬರಿಗೈನಲ್ಲಿ ಕಚೇರಿಗೆ ವಾಪಸ್

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈನ ಸದಾಶಿವನಗರದ ಫ್ಲ್ಯಾಟ್​ನ ಸಿಸಿಬಿ ಅಧಿಕಾರಿಗಳು ಇಂದು ಪರಿಶೀಲನೆ ನಡೆಸಿದರು. ACP ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಪರಿಶೀಲನೆ ಬಳಿಕ ಅಧಿಕಾರಿಗಳ ಬರಿಗೈನಲ್ಲಿ ಕಚೇರಿಗೆ ವಾಪಸ್ ಆದರು ಎಂದು ತಿಳಿದುಬಂದಿದೆ. ವಿಚಾರಣೆ ಅಗತ್ಯವಿದ್ದಲ್ಲಿ ಸಿಸಿಬಿ ಕಚೇರಿಗೆ ಹಾಜರಾಗುವಂತೆ ರಿಕ್ಕಿ ರೈಗೆ ಸೂಚನೆ ನೀಡಿದ್ದಾರೆ. ಜೊತೆಗೆ, ತನಿಖೆಗೆ ಸಹಕರಿಸುವಂತೆ ಸೂಚಿಸಿ ದಾಳಿ ಅಂತ್ಯಗೊಳಿಸಿ ಸಿಸಿಬಿ ಪೊಲೀಸರು ವಾಪಸ್ ಆದರು.

ರಿಕ್ಕಿ ರೈನನ್ನು ವಾಪಸ್ ಕಳಿಸಿಕೊಟ್ಟ ಸಿಸಿಬಿ ಅಧಿಕಾರಿಗಳು.. ಬರಿಗೈನಲ್ಲಿ ಕಚೇರಿಗೆ ವಾಪಸ್
ಬೆಂಗಳೂರಿನಲ್ಲಿ ಮತ್ತೊಂದು ದುರಂತ: 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಸಾವು
KUSHAL V
| Updated By: ಸಾಧು ಶ್ರೀನಾಥ್​|

Updated on: Oct 06, 2020 | 5:44 PM

Share

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈನ ಸದಾಶಿವನಗರದ ಫ್ಲ್ಯಾಟ್​ನ ಸಿಸಿಬಿ ಅಧಿಕಾರಿಗಳು ಇಂದು ಪರಿಶೀಲನೆ ನಡೆಸಿದರು. ACP ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಪರಿಶೀಲನೆ ಬಳಿಕ ಅಧಿಕಾರಿಗಳ ಬರಿಗೈನಲ್ಲಿ ಕಚೇರಿಗೆ ವಾಪಸ್ ಆದರು ಎಂದು ತಿಳಿದುಬಂದಿದೆ. ವಿಚಾರಣೆ ಅಗತ್ಯವಿದ್ದಲ್ಲಿ ಸಿಸಿಬಿ ಕಚೇರಿಗೆ ಹಾಜರಾಗುವಂತೆ ರಿಕ್ಕಿ ರೈಗೆ ಸೂಚನೆ ನೀಡಿದ್ದಾರೆ. ಜೊತೆಗೆ, ತನಿಖೆಗೆ ಸಹಕರಿಸುವಂತೆ ಸೂಚಿಸಿ ದಾಳಿ ಅಂತ್ಯಗೊಳಿಸಿ ಸಿಸಿಬಿ ಪೊಲೀಸರು ವಾಪಸ್ ಆದರು.

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು