AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಕ್ಕಿ ರೈನನ್ನು ವಾಪಸ್ ಕಳಿಸಿಕೊಟ್ಟ ಸಿಸಿಬಿ ಅಧಿಕಾರಿಗಳು.. ಬರಿಗೈನಲ್ಲಿ ಕಚೇರಿಗೆ ವಾಪಸ್

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈನ ಸದಾಶಿವನಗರದ ಫ್ಲ್ಯಾಟ್​ನ ಸಿಸಿಬಿ ಅಧಿಕಾರಿಗಳು ಇಂದು ಪರಿಶೀಲನೆ ನಡೆಸಿದರು. ACP ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಪರಿಶೀಲನೆ ಬಳಿಕ ಅಧಿಕಾರಿಗಳ ಬರಿಗೈನಲ್ಲಿ ಕಚೇರಿಗೆ ವಾಪಸ್ ಆದರು ಎಂದು ತಿಳಿದುಬಂದಿದೆ. ವಿಚಾರಣೆ ಅಗತ್ಯವಿದ್ದಲ್ಲಿ ಸಿಸಿಬಿ ಕಚೇರಿಗೆ ಹಾಜರಾಗುವಂತೆ ರಿಕ್ಕಿ ರೈಗೆ ಸೂಚನೆ ನೀಡಿದ್ದಾರೆ. ಜೊತೆಗೆ, ತನಿಖೆಗೆ ಸಹಕರಿಸುವಂತೆ ಸೂಚಿಸಿ ದಾಳಿ ಅಂತ್ಯಗೊಳಿಸಿ ಸಿಸಿಬಿ ಪೊಲೀಸರು ವಾಪಸ್ ಆದರು.

ರಿಕ್ಕಿ ರೈನನ್ನು ವಾಪಸ್ ಕಳಿಸಿಕೊಟ್ಟ ಸಿಸಿಬಿ ಅಧಿಕಾರಿಗಳು.. ಬರಿಗೈನಲ್ಲಿ ಕಚೇರಿಗೆ ವಾಪಸ್
ಬೆಂಗಳೂರಿನಲ್ಲಿ ಮತ್ತೊಂದು ದುರಂತ: 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಸಾವು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 06, 2020 | 5:44 PM

Share

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈನ ಸದಾಶಿವನಗರದ ಫ್ಲ್ಯಾಟ್​ನ ಸಿಸಿಬಿ ಅಧಿಕಾರಿಗಳು ಇಂದು ಪರಿಶೀಲನೆ ನಡೆಸಿದರು. ACP ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಪರಿಶೀಲನೆ ಬಳಿಕ ಅಧಿಕಾರಿಗಳ ಬರಿಗೈನಲ್ಲಿ ಕಚೇರಿಗೆ ವಾಪಸ್ ಆದರು ಎಂದು ತಿಳಿದುಬಂದಿದೆ. ವಿಚಾರಣೆ ಅಗತ್ಯವಿದ್ದಲ್ಲಿ ಸಿಸಿಬಿ ಕಚೇರಿಗೆ ಹಾಜರಾಗುವಂತೆ ರಿಕ್ಕಿ ರೈಗೆ ಸೂಚನೆ ನೀಡಿದ್ದಾರೆ. ಜೊತೆಗೆ, ತನಿಖೆಗೆ ಸಹಕರಿಸುವಂತೆ ಸೂಚಿಸಿ ದಾಳಿ ಅಂತ್ಯಗೊಳಿಸಿ ಸಿಸಿಬಿ ಪೊಲೀಸರು ವಾಪಸ್ ಆದರು.

Follow Us
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ