AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಕ್ಕಿ ರೈನನ್ನು ವಾಪಸ್ ಕಳಿಸಿಕೊಟ್ಟ ಸಿಸಿಬಿ ಅಧಿಕಾರಿಗಳು.. ಬರಿಗೈನಲ್ಲಿ ಕಚೇರಿಗೆ ವಾಪಸ್

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈನ ಸದಾಶಿವನಗರದ ಫ್ಲ್ಯಾಟ್​ನ ಸಿಸಿಬಿ ಅಧಿಕಾರಿಗಳು ಇಂದು ಪರಿಶೀಲನೆ ನಡೆಸಿದರು. ACP ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಪರಿಶೀಲನೆ ಬಳಿಕ ಅಧಿಕಾರಿಗಳ ಬರಿಗೈನಲ್ಲಿ ಕಚೇರಿಗೆ ವಾಪಸ್ ಆದರು ಎಂದು ತಿಳಿದುಬಂದಿದೆ. ವಿಚಾರಣೆ ಅಗತ್ಯವಿದ್ದಲ್ಲಿ ಸಿಸಿಬಿ ಕಚೇರಿಗೆ ಹಾಜರಾಗುವಂತೆ ರಿಕ್ಕಿ ರೈಗೆ ಸೂಚನೆ ನೀಡಿದ್ದಾರೆ. ಜೊತೆಗೆ, ತನಿಖೆಗೆ ಸಹಕರಿಸುವಂತೆ ಸೂಚಿಸಿ ದಾಳಿ ಅಂತ್ಯಗೊಳಿಸಿ ಸಿಸಿಬಿ ಪೊಲೀಸರು ವಾಪಸ್ ಆದರು.

ರಿಕ್ಕಿ ರೈನನ್ನು ವಾಪಸ್ ಕಳಿಸಿಕೊಟ್ಟ ಸಿಸಿಬಿ ಅಧಿಕಾರಿಗಳು.. ಬರಿಗೈನಲ್ಲಿ ಕಚೇರಿಗೆ ವಾಪಸ್
ಬೆಂಗಳೂರಿನಲ್ಲಿ ಮತ್ತೊಂದು ದುರಂತ: 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಸಾವು
KUSHAL V
| Edited By: |

Updated on: Oct 06, 2020 | 5:44 PM

Share

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈನ ಸದಾಶಿವನಗರದ ಫ್ಲ್ಯಾಟ್​ನ ಸಿಸಿಬಿ ಅಧಿಕಾರಿಗಳು ಇಂದು ಪರಿಶೀಲನೆ ನಡೆಸಿದರು. ACP ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಪರಿಶೀಲನೆ ಬಳಿಕ ಅಧಿಕಾರಿಗಳ ಬರಿಗೈನಲ್ಲಿ ಕಚೇರಿಗೆ ವಾಪಸ್ ಆದರು ಎಂದು ತಿಳಿದುಬಂದಿದೆ. ವಿಚಾರಣೆ ಅಗತ್ಯವಿದ್ದಲ್ಲಿ ಸಿಸಿಬಿ ಕಚೇರಿಗೆ ಹಾಜರಾಗುವಂತೆ ರಿಕ್ಕಿ ರೈಗೆ ಸೂಚನೆ ನೀಡಿದ್ದಾರೆ. ಜೊತೆಗೆ, ತನಿಖೆಗೆ ಸಹಕರಿಸುವಂತೆ ಸೂಚಿಸಿ ದಾಳಿ ಅಂತ್ಯಗೊಳಿಸಿ ಸಿಸಿಬಿ ಪೊಲೀಸರು ವಾಪಸ್ ಆದರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ