AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ […]

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​
KUSHAL V
| Edited By: sandhya thejappa|

Updated on:Dec 03, 2020 | 11:42 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ ಹಾಗೂ ರಾಹುಲ್ ಟೀಂ ಜೊತೆ ಮಸ್ತ್-ಮಸ್ತ್ ಪಾರ್ಟಿಗಳಲ್ಲಿ‌ ಭಾಗಿಯಾಗಿದ್ದ ಹಾಗೂ ಡ್ರಗ್ ಕೇಸ್​ನಲ್ಲಿ ಜೈಲುಪಾಲಾಗಿರುವ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ.

ಹಲವು ಪಾರ್ಟಿಗಳಲ್ಲಿ ಆರೋಪಿಗಳ ಜೊತೆ ಕಾಣಿಸಿಕೊಂಡಿರುವ ಸತೀಶ ಪೇಜ್-3 ಪಾರ್ಟಿಗಳಲ್ಲಿ ಸದಾ ಇರುತ್ತಿದ್ದನಂತೆ. ಈ ಹಿನ್ನೆಲೆಯಲ್ಲಿ ಆತನ ಬಳಿ ಪೆಡ್ಲರ್ಸ್ ಕಾಂಟ್ಯಾಕ್ಟ್ ಬಗ್ಗೆ ಮಾಹಿತಿ ಪಡೆಯಲು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದಾರಂತೆ. ನಿಮಗೂ ಬಂಧಿತ ಪೆಡ್ಲರ್ಸ್​ಗೂ ಸಂಬಂಧವಿದ್ಯಾ? ವ್ಯವಹಾರವಿದೆಯಾ..? ಅನ್ನೋದರ ಬಗ್ಗೆ ಮಾಹಿತಿ ಪಡೆಯಲು ಈತನಿಗೆ ನೋಟಿಸ್ ನೀಡಲಾಗಿದೆ.

Published On - 12:53 pm, Tue, 22 September 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು