AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ […]

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​
KUSHAL V
| Edited By: |

Updated on:Dec 03, 2020 | 11:42 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ ಹಾಗೂ ರಾಹುಲ್ ಟೀಂ ಜೊತೆ ಮಸ್ತ್-ಮಸ್ತ್ ಪಾರ್ಟಿಗಳಲ್ಲಿ‌ ಭಾಗಿಯಾಗಿದ್ದ ಹಾಗೂ ಡ್ರಗ್ ಕೇಸ್​ನಲ್ಲಿ ಜೈಲುಪಾಲಾಗಿರುವ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ.

ಹಲವು ಪಾರ್ಟಿಗಳಲ್ಲಿ ಆರೋಪಿಗಳ ಜೊತೆ ಕಾಣಿಸಿಕೊಂಡಿರುವ ಸತೀಶ ಪೇಜ್-3 ಪಾರ್ಟಿಗಳಲ್ಲಿ ಸದಾ ಇರುತ್ತಿದ್ದನಂತೆ. ಈ ಹಿನ್ನೆಲೆಯಲ್ಲಿ ಆತನ ಬಳಿ ಪೆಡ್ಲರ್ಸ್ ಕಾಂಟ್ಯಾಕ್ಟ್ ಬಗ್ಗೆ ಮಾಹಿತಿ ಪಡೆಯಲು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದಾರಂತೆ. ನಿಮಗೂ ಬಂಧಿತ ಪೆಡ್ಲರ್ಸ್​ಗೂ ಸಂಬಂಧವಿದ್ಯಾ? ವ್ಯವಹಾರವಿದೆಯಾ..? ಅನ್ನೋದರ ಬಗ್ಗೆ ಮಾಹಿತಿ ಪಡೆಯಲು ಈತನಿಗೆ ನೋಟಿಸ್ ನೀಡಲಾಗಿದೆ.

Published On - 12:53 pm, Tue, 22 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್