AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ […]

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​
KUSHAL V
| Edited By: sandhya thejappa|

Updated on:Dec 03, 2020 | 11:42 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ ಹಾಗೂ ರಾಹುಲ್ ಟೀಂ ಜೊತೆ ಮಸ್ತ್-ಮಸ್ತ್ ಪಾರ್ಟಿಗಳಲ್ಲಿ‌ ಭಾಗಿಯಾಗಿದ್ದ ಹಾಗೂ ಡ್ರಗ್ ಕೇಸ್​ನಲ್ಲಿ ಜೈಲುಪಾಲಾಗಿರುವ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ.

ಹಲವು ಪಾರ್ಟಿಗಳಲ್ಲಿ ಆರೋಪಿಗಳ ಜೊತೆ ಕಾಣಿಸಿಕೊಂಡಿರುವ ಸತೀಶ ಪೇಜ್-3 ಪಾರ್ಟಿಗಳಲ್ಲಿ ಸದಾ ಇರುತ್ತಿದ್ದನಂತೆ. ಈ ಹಿನ್ನೆಲೆಯಲ್ಲಿ ಆತನ ಬಳಿ ಪೆಡ್ಲರ್ಸ್ ಕಾಂಟ್ಯಾಕ್ಟ್ ಬಗ್ಗೆ ಮಾಹಿತಿ ಪಡೆಯಲು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದಾರಂತೆ. ನಿಮಗೂ ಬಂಧಿತ ಪೆಡ್ಲರ್ಸ್​ಗೂ ಸಂಬಂಧವಿದ್ಯಾ? ವ್ಯವಹಾರವಿದೆಯಾ..? ಅನ್ನೋದರ ಬಗ್ಗೆ ಮಾಹಿತಿ ಪಡೆಯಲು ಈತನಿಗೆ ನೋಟಿಸ್ ನೀಡಲಾಗಿದೆ.

Published On - 12:53 pm, Tue, 22 September 20

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ