AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ […]

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​
KUSHAL V
| Edited By: |

Updated on:Dec 03, 2020 | 11:42 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ ಹಾಗೂ ರಾಹುಲ್ ಟೀಂ ಜೊತೆ ಮಸ್ತ್-ಮಸ್ತ್ ಪಾರ್ಟಿಗಳಲ್ಲಿ‌ ಭಾಗಿಯಾಗಿದ್ದ ಹಾಗೂ ಡ್ರಗ್ ಕೇಸ್​ನಲ್ಲಿ ಜೈಲುಪಾಲಾಗಿರುವ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ.

ಹಲವು ಪಾರ್ಟಿಗಳಲ್ಲಿ ಆರೋಪಿಗಳ ಜೊತೆ ಕಾಣಿಸಿಕೊಂಡಿರುವ ಸತೀಶ ಪೇಜ್-3 ಪಾರ್ಟಿಗಳಲ್ಲಿ ಸದಾ ಇರುತ್ತಿದ್ದನಂತೆ. ಈ ಹಿನ್ನೆಲೆಯಲ್ಲಿ ಆತನ ಬಳಿ ಪೆಡ್ಲರ್ಸ್ ಕಾಂಟ್ಯಾಕ್ಟ್ ಬಗ್ಗೆ ಮಾಹಿತಿ ಪಡೆಯಲು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದಾರಂತೆ. ನಿಮಗೂ ಬಂಧಿತ ಪೆಡ್ಲರ್ಸ್​ಗೂ ಸಂಬಂಧವಿದ್ಯಾ? ವ್ಯವಹಾರವಿದೆಯಾ..? ಅನ್ನೋದರ ಬಗ್ಗೆ ಮಾಹಿತಿ ಪಡೆಯಲು ಈತನಿಗೆ ನೋಟಿಸ್ ನೀಡಲಾಗಿದೆ.

Published On - 12:53 pm, Tue, 22 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!