AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ […]

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​
KUSHAL V
| Edited By: sandhya thejappa|

Updated on:Dec 03, 2020 | 11:42 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ ಹಾಗೂ ರಾಹುಲ್ ಟೀಂ ಜೊತೆ ಮಸ್ತ್-ಮಸ್ತ್ ಪಾರ್ಟಿಗಳಲ್ಲಿ‌ ಭಾಗಿಯಾಗಿದ್ದ ಹಾಗೂ ಡ್ರಗ್ ಕೇಸ್​ನಲ್ಲಿ ಜೈಲುಪಾಲಾಗಿರುವ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ.

ಹಲವು ಪಾರ್ಟಿಗಳಲ್ಲಿ ಆರೋಪಿಗಳ ಜೊತೆ ಕಾಣಿಸಿಕೊಂಡಿರುವ ಸತೀಶ ಪೇಜ್-3 ಪಾರ್ಟಿಗಳಲ್ಲಿ ಸದಾ ಇರುತ್ತಿದ್ದನಂತೆ. ಈ ಹಿನ್ನೆಲೆಯಲ್ಲಿ ಆತನ ಬಳಿ ಪೆಡ್ಲರ್ಸ್ ಕಾಂಟ್ಯಾಕ್ಟ್ ಬಗ್ಗೆ ಮಾಹಿತಿ ಪಡೆಯಲು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದಾರಂತೆ. ನಿಮಗೂ ಬಂಧಿತ ಪೆಡ್ಲರ್ಸ್​ಗೂ ಸಂಬಂಧವಿದ್ಯಾ? ವ್ಯವಹಾರವಿದೆಯಾ..? ಅನ್ನೋದರ ಬಗ್ಗೆ ಮಾಹಿತಿ ಪಡೆಯಲು ಈತನಿಗೆ ನೋಟಿಸ್ ನೀಡಲಾಗಿದೆ.

Published On - 12:53 pm, Tue, 22 September 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ