AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ […]

ಸ್ಯಾಂಡಲ್​ವುಡ್​ಗೆ Drugs ಜಾಲ: ‘ಕೋಟಿ ನಾಯಿ ಒಡೆಯ’ನಿಗೆ CCB ಬುಲಾವ್​
KUSHAL V
| Edited By: |

Updated on:Dec 03, 2020 | 11:42 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರತಿಷ್ಠಿತ ಶ್ವಾನ ತಳಿ ಮಾಲೀಕ ಸತೀಶ್​ ಕ್ಯಾಡಬೋಮ್ಸ್  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಸತೀಶ್​ಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಸತೀಶ್ ಬಂಧಿತ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಜೊತೆಗೆ, ಸಂಜನಾ ಮತ್ತು ರಾಹುಲ್‌ ಟೀಂ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಸೆಲೆಬ್ರಿಟಿ ಡಾಗ್​ ಬ್ರೀಡರ್ ಸತೀಶ್​ ಕ್ಯಾಡಬೋಮ್ಸ್ ಕೋಟಿ ರೂಪಾಯಿ ಮೌಲ್ಯದ ಶ್ವಾನದ ಮಾಲೀಕ ಎಂದೇ ಫೇಮಸ್​. ಈತ ನಟಿ ಸಂಜನಾ ಹಾಗೂ ರಾಹುಲ್ ಟೀಂ ಜೊತೆ ಮಸ್ತ್-ಮಸ್ತ್ ಪಾರ್ಟಿಗಳಲ್ಲಿ‌ ಭಾಗಿಯಾಗಿದ್ದ ಹಾಗೂ ಡ್ರಗ್ ಕೇಸ್​ನಲ್ಲಿ ಜೈಲುಪಾಲಾಗಿರುವ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ.

ಹಲವು ಪಾರ್ಟಿಗಳಲ್ಲಿ ಆರೋಪಿಗಳ ಜೊತೆ ಕಾಣಿಸಿಕೊಂಡಿರುವ ಸತೀಶ ಪೇಜ್-3 ಪಾರ್ಟಿಗಳಲ್ಲಿ ಸದಾ ಇರುತ್ತಿದ್ದನಂತೆ. ಈ ಹಿನ್ನೆಲೆಯಲ್ಲಿ ಆತನ ಬಳಿ ಪೆಡ್ಲರ್ಸ್ ಕಾಂಟ್ಯಾಕ್ಟ್ ಬಗ್ಗೆ ಮಾಹಿತಿ ಪಡೆಯಲು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದಾರಂತೆ. ನಿಮಗೂ ಬಂಧಿತ ಪೆಡ್ಲರ್ಸ್​ಗೂ ಸಂಬಂಧವಿದ್ಯಾ? ವ್ಯವಹಾರವಿದೆಯಾ..? ಅನ್ನೋದರ ಬಗ್ಗೆ ಮಾಹಿತಿ ಪಡೆಯಲು ಈತನಿಗೆ ನೋಟಿಸ್ ನೀಡಲಾಗಿದೆ.

Published On - 12:53 pm, Tue, 22 September 20

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ