AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಹೆಸರಲ್ಲಿ ದಾಳಿ ನಡೆಸಿ ಎಣ್ಣೆ ಪಾರ್ಟಿ! ಅಟ್ಟಿಕಾ ಗೋಲ್ಡ್ ಬಾಬು ಆರೋಪ

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಮನೆಯಲ್ಲಿ ಸಿಸಿಬಿ ಪೊಲೀಸರು ಮದ್ಯ ಸೇವನೆ ಮಾಡಿರುವ ಆರೋಪ ಕೇಳಿಬಂದಿದೆ. ಬಾಣಸವಾಡಿ ಸರ್ವಿಸ್ ರಸ್ತೆಯಲ್ಲಿರುವ ಮನೆ ಮೇಲೆ ಸಿಸಿಬಿ ಪೊಲೀಸರ ಹೆಸರಲ್ಲಿ ದಾಳಿ ನಡೆಸಿ ಪಾರ್ಟಿ ಮಾಡಿದ್ದಾರೆಂದು ಮಾಲೀಕ ಬಾಬು ಆರೋಪಿಸಿದ್ದಾರೆ. ಡಿಸೆಂಬರ್ 30 ರಂದು ನಿರ್ಮಾಣ ಹಂತದ ಕಟ್ಟಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪಾರ್ಟಿಯ ದೃಶ್ಯಗಳನ್ನ ಮಾಲೀಕ ಬಾಬು ಕುಟುಂಬಸ್ಥರು ಸೆರೆ ಹಿಡಿದಿದ್ದಾರೆ. ಆದ್ರೆ ಪಾರ್ಟಿ ಮಾಡಿದವರು ಸಿಸಿಬಿ ಪೊಲೀಸರು ಅಲ್ಲ […]

ಸಿಸಿಬಿ ಹೆಸರಲ್ಲಿ ದಾಳಿ ನಡೆಸಿ ಎಣ್ಣೆ ಪಾರ್ಟಿ! ಅಟ್ಟಿಕಾ ಗೋಲ್ಡ್ ಬಾಬು ಆರೋಪ
ಸಾಧು ಶ್ರೀನಾಥ್​
|

Updated on:Jan 04, 2020 | 3:18 PM

Share

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಮನೆಯಲ್ಲಿ ಸಿಸಿಬಿ ಪೊಲೀಸರು ಮದ್ಯ ಸೇವನೆ ಮಾಡಿರುವ ಆರೋಪ ಕೇಳಿಬಂದಿದೆ. ಬಾಣಸವಾಡಿ ಸರ್ವಿಸ್ ರಸ್ತೆಯಲ್ಲಿರುವ ಮನೆ ಮೇಲೆ ಸಿಸಿಬಿ ಪೊಲೀಸರ ಹೆಸರಲ್ಲಿ ದಾಳಿ ನಡೆಸಿ ಪಾರ್ಟಿ ಮಾಡಿದ್ದಾರೆಂದು ಮಾಲೀಕ ಬಾಬು ಆರೋಪಿಸಿದ್ದಾರೆ.

ಡಿಸೆಂಬರ್ 30 ರಂದು ನಿರ್ಮಾಣ ಹಂತದ ಕಟ್ಟಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪಾರ್ಟಿಯ ದೃಶ್ಯಗಳನ್ನ ಮಾಲೀಕ ಬಾಬು ಕುಟುಂಬಸ್ಥರು ಸೆರೆ ಹಿಡಿದಿದ್ದಾರೆ. ಆದ್ರೆ ಪಾರ್ಟಿ ಮಾಡಿದವರು ಸಿಸಿಬಿ ಪೊಲೀಸರು ಅಲ್ಲ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ತನಿಖೆ ನಡೆಸಿ ಕ್ರಮ: ಸಿಸಿಬಿ ಹೆಸರಲ್ಲಿ ದಾಳಿ ನಡೆಸಿ ಎಣ್ಣೆ ಪಾರ್ಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ವಿಚಾರ ತಿಳಿದಿಲ್ಲ. ಪಾರ್ಟಿಯ ವಿಡಿಯೋ ನನಗೆ ಇನ್ನೂ ಲಭ್ಯವಾಗಿಲ್ಲ. ವಿಡಿಯೋ ಸಿಕ್ಕ ನಂತರ ಪರಿಶೀಲನೆ ಮಾಡಲಾಗುವುದು. ಪಾರ್ಟಿ ಮಾಡಿದವರು ಯಾರೆಂದು ತನಿಖೆ ನಡೆಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿವಿ9ಗೆ ಅಪರಾಧ ವಿಭಾಗದ ಡಿಸಿಪಿ ರವಿಕುಮಾರ್ ಪ್ರತಿಕ್ರಿಯಿಸಿದ್ದಾರೆ.

Published On - 3:17 pm, Sat, 4 January 20

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ