AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಹೆಸರಲ್ಲಿ ದಾಳಿ ನಡೆಸಿ ಎಣ್ಣೆ ಪಾರ್ಟಿ! ಅಟ್ಟಿಕಾ ಗೋಲ್ಡ್ ಬಾಬು ಆರೋಪ

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಮನೆಯಲ್ಲಿ ಸಿಸಿಬಿ ಪೊಲೀಸರು ಮದ್ಯ ಸೇವನೆ ಮಾಡಿರುವ ಆರೋಪ ಕೇಳಿಬಂದಿದೆ. ಬಾಣಸವಾಡಿ ಸರ್ವಿಸ್ ರಸ್ತೆಯಲ್ಲಿರುವ ಮನೆ ಮೇಲೆ ಸಿಸಿಬಿ ಪೊಲೀಸರ ಹೆಸರಲ್ಲಿ ದಾಳಿ ನಡೆಸಿ ಪಾರ್ಟಿ ಮಾಡಿದ್ದಾರೆಂದು ಮಾಲೀಕ ಬಾಬು ಆರೋಪಿಸಿದ್ದಾರೆ. ಡಿಸೆಂಬರ್ 30 ರಂದು ನಿರ್ಮಾಣ ಹಂತದ ಕಟ್ಟಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪಾರ್ಟಿಯ ದೃಶ್ಯಗಳನ್ನ ಮಾಲೀಕ ಬಾಬು ಕುಟುಂಬಸ್ಥರು ಸೆರೆ ಹಿಡಿದಿದ್ದಾರೆ. ಆದ್ರೆ ಪಾರ್ಟಿ ಮಾಡಿದವರು ಸಿಸಿಬಿ ಪೊಲೀಸರು ಅಲ್ಲ […]

ಸಿಸಿಬಿ ಹೆಸರಲ್ಲಿ ದಾಳಿ ನಡೆಸಿ ಎಣ್ಣೆ ಪಾರ್ಟಿ! ಅಟ್ಟಿಕಾ ಗೋಲ್ಡ್ ಬಾಬು ಆರೋಪ
ಸಾಧು ಶ್ರೀನಾಥ್​
|

Updated on:Jan 04, 2020 | 3:18 PM

Share

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಮನೆಯಲ್ಲಿ ಸಿಸಿಬಿ ಪೊಲೀಸರು ಮದ್ಯ ಸೇವನೆ ಮಾಡಿರುವ ಆರೋಪ ಕೇಳಿಬಂದಿದೆ. ಬಾಣಸವಾಡಿ ಸರ್ವಿಸ್ ರಸ್ತೆಯಲ್ಲಿರುವ ಮನೆ ಮೇಲೆ ಸಿಸಿಬಿ ಪೊಲೀಸರ ಹೆಸರಲ್ಲಿ ದಾಳಿ ನಡೆಸಿ ಪಾರ್ಟಿ ಮಾಡಿದ್ದಾರೆಂದು ಮಾಲೀಕ ಬಾಬು ಆರೋಪಿಸಿದ್ದಾರೆ.

ಡಿಸೆಂಬರ್ 30 ರಂದು ನಿರ್ಮಾಣ ಹಂತದ ಕಟ್ಟಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪಾರ್ಟಿಯ ದೃಶ್ಯಗಳನ್ನ ಮಾಲೀಕ ಬಾಬು ಕುಟುಂಬಸ್ಥರು ಸೆರೆ ಹಿಡಿದಿದ್ದಾರೆ. ಆದ್ರೆ ಪಾರ್ಟಿ ಮಾಡಿದವರು ಸಿಸಿಬಿ ಪೊಲೀಸರು ಅಲ್ಲ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ತನಿಖೆ ನಡೆಸಿ ಕ್ರಮ: ಸಿಸಿಬಿ ಹೆಸರಲ್ಲಿ ದಾಳಿ ನಡೆಸಿ ಎಣ್ಣೆ ಪಾರ್ಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ವಿಚಾರ ತಿಳಿದಿಲ್ಲ. ಪಾರ್ಟಿಯ ವಿಡಿಯೋ ನನಗೆ ಇನ್ನೂ ಲಭ್ಯವಾಗಿಲ್ಲ. ವಿಡಿಯೋ ಸಿಕ್ಕ ನಂತರ ಪರಿಶೀಲನೆ ಮಾಡಲಾಗುವುದು. ಪಾರ್ಟಿ ಮಾಡಿದವರು ಯಾರೆಂದು ತನಿಖೆ ನಡೆಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟಿವಿ9ಗೆ ಅಪರಾಧ ವಿಭಾಗದ ಡಿಸಿಪಿ ರವಿಕುಮಾರ್ ಪ್ರತಿಕ್ರಿಯಿಸಿದ್ದಾರೆ.

Published On - 3:17 pm, Sat, 4 January 20

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​