AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ […]

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 04, 2020 | 1:02 PM

Share

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ ರಹಸ್ಯ ಬಾಕ್ಸ್‌ ಮಾತ್ರ ಪತ್ತೆಯಾಗಿದೆ. ಆದ್ರೆ ಯಾವುದೇ ಚಿನ್ನಾಭರಣ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಅಟ್ಟಿಕಾ ಬಾಬು ಎಲ್ಲಿ? ಬಾಬು ಮನೆಯ ಮೇಲೆ ಸುಮಾರು 10 ಗಂಟೆಗಳ ಕಾಲ ದಾಳಿ ನಡೆದಿದೆ. ಗ್ಯಾಸ್​ ಕಟರ್​ಗಳನ್ನು ಬಳಸಿ, ದೊಡ್ಡದಾದ ರಹಸ್ಯ ಬಾಕ್ಸ್​ವೊಂದನ್ನು ಕತ್ತರಿಸಿ, ಪರಿಶೀಲಿಸಲಾಗಿದೆ. ಈ ಮಧ್ಯೆ, ದಾಳಿಯ ಸುಳಿವರಿತ ಅಟ್ಟಿಕಾ ಬಾಬು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಲ್ಲ.

Published On - 6:50 pm, Fri, 3 January 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು