AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ […]

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 04, 2020 | 1:02 PM

Share

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ ರಹಸ್ಯ ಬಾಕ್ಸ್‌ ಮಾತ್ರ ಪತ್ತೆಯಾಗಿದೆ. ಆದ್ರೆ ಯಾವುದೇ ಚಿನ್ನಾಭರಣ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಅಟ್ಟಿಕಾ ಬಾಬು ಎಲ್ಲಿ? ಬಾಬು ಮನೆಯ ಮೇಲೆ ಸುಮಾರು 10 ಗಂಟೆಗಳ ಕಾಲ ದಾಳಿ ನಡೆದಿದೆ. ಗ್ಯಾಸ್​ ಕಟರ್​ಗಳನ್ನು ಬಳಸಿ, ದೊಡ್ಡದಾದ ರಹಸ್ಯ ಬಾಕ್ಸ್​ವೊಂದನ್ನು ಕತ್ತರಿಸಿ, ಪರಿಶೀಲಿಸಲಾಗಿದೆ. ಈ ಮಧ್ಯೆ, ದಾಳಿಯ ಸುಳಿವರಿತ ಅಟ್ಟಿಕಾ ಬಾಬು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಲ್ಲ.

Published On - 6:50 pm, Fri, 3 January 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ