AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ […]

ಅಟ್ಟಿಕಾ ಗೋಲ್ಡ್ ಮಾಲೀಕನ ಮನೆಗೆ ಗಡಪಾರಿ ಇಟ್ಟ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು?
ಸಾಧು ಶ್ರೀನಾಥ್​
|

Updated on:Jan 04, 2020 | 1:02 PM

Share

ಬೆಂಗಳೂರು: ಬಾಣಸವಾಡಿ ಸರ್ವಿಸ್‌ ರಸ್ತೆಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಮನೆ ಮೇಲೆ‌ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಮೇರೆಗೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮನೆಯಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಸದ್ಯ ಮನೆಯನ್ನು ಅಟ್ಟಿಕಾ ಬಾಬು ನವೀಕರಿಸುತ್ತಿದ್ದಾರೆ. ಮನೆಯ ಗೋಡೆಗಳಲ್ಲಿ ರಹಸ್ಯ ಬಾಕ್ಸ್​ ಮಾಡಿಸಿ ಅದರಲ್ಲಿ ಅಕ್ರಮ‌ ಚಿನ್ನ ಇಟ್ಟಿರುವ ಮಾಹಿತಿ ಬಂದಿತ್ತು. ಹೀಗಾಗಿ ಮನೆಯೆ ಗೋಡೆ ಒಡೆದು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತನಿಖೆ ವೇಳೆ ರಹಸ್ಯ ಬಾಕ್ಸ್‌ ಮಾತ್ರ ಪತ್ತೆಯಾಗಿದೆ. ಆದ್ರೆ ಯಾವುದೇ ಚಿನ್ನಾಭರಣ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಅಟ್ಟಿಕಾ ಬಾಬು ಎಲ್ಲಿ? ಬಾಬು ಮನೆಯ ಮೇಲೆ ಸುಮಾರು 10 ಗಂಟೆಗಳ ಕಾಲ ದಾಳಿ ನಡೆದಿದೆ. ಗ್ಯಾಸ್​ ಕಟರ್​ಗಳನ್ನು ಬಳಸಿ, ದೊಡ್ಡದಾದ ರಹಸ್ಯ ಬಾಕ್ಸ್​ವೊಂದನ್ನು ಕತ್ತರಿಸಿ, ಪರಿಶೀಲಿಸಲಾಗಿದೆ. ಈ ಮಧ್ಯೆ, ದಾಳಿಯ ಸುಳಿವರಿತ ಅಟ್ಟಿಕಾ ಬಾಬು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಲ್ಲ.

Published On - 6:50 pm, Fri, 3 January 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ